For Quick Alerts
For Daily Alerts
Don't Miss!
- News ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ: ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Automobiles ಭರ್ಜರಿ ಮೈಲೇಜ್, ಬಹುಬೇಡಿಕೆಯ ಮಾರುತಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್
- Sports ಜೆರ್ಸಿ ನಂ.18, ವಿರಾಟ್ ಕೊಹ್ಲಿ ಜೊತೆಗಿನ ಹೋಲಿಕೆ ಬಗ್ಗೆ ಸ್ಮೃತಿ ಮಂಧಾನ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ ಸಮಾಧಿ ಬಳಿ ಲಘು ಲಾಠಿ ಪ್ರಹಾರ
News
oi-Staff
By Staff
|
ಡಾ.ರಾಜ್ 81ನೇ ಹುಟ್ಟುಹಬ್ಬದ ನಿಮಿತ್ತ ಅನ್ನದಾನ, ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗಿತ್ತು. ಮಜ್ಜಿಗೆ ಮತ್ತು ಪಾನಕಗಳ ವ್ಯವಸ್ಥೆಯನ್ನು ಮಾಡಲಾಗಿತ್ತು. ಅನ್ನದಾನ ಸ್ವೀಕರಿಸುತ್ತಿದ್ದ ಸಾಲಿನಲ್ಲಿ ಇದ್ದಕ್ಕಿದ್ದಂತೆ ನೂಕುನುಗ್ಗಲು ಉಂಟಾಯಿತು. ವೃದ್ಧರು, ಮಕ್ಕಳು ಮತ್ತು ಮಹಿಳೆಯರು ನೂಕು ನುಗ್ಗುಲಿನಲ್ಲಿ ಸಿಕ್ಕಿಕೊಂಡು ಒದ್ದಾಡುವಂತಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಗೆ ಬುದ್ಧಿ ಹೇಳಲೇ ಬೇಕಾಯಿತು.
ಅಸಮರ್ಪಕ ವ್ಯವಸ್ಥೆ ಮತ್ತು ಪರಿಸ್ಥಿತಿಯನ್ನು ಸಿಬ್ಬಂದಿ ವರ್ಗ, ಭದ್ರತಾ ಸಿಬ್ಬಂದಿ ನಿಯಂತ್ರಿಸಲು ಸಾಧ್ಯವಾಗದೇ ಇದ್ದದ್ದೇ ನೂಕುನುಗ್ಗಲಿಗೆ ಕಾರಣವಾಯಿತು. ಪೊಲೀಸರ ಸಂಖ್ಯೆ ಸಹ ಕಡಿಮೆ ಪ್ರಮಾಣದಲ್ಲಿತ್ತು. ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದು ಶಾಂತವಾಯಿತು. ಯಾವುದೇ ದುರ್ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ.
(ದಟ್ಸ್
ಕನ್ನಡ
ಚಿತ್ರವಾರ್ತೆ)
ಪೂರಕ
ಓದಿಗೆ:
ಕವನ
ನಮನ:
ನೆನಪಿನ೦ಗಳದಲ್ಲಿ
ಡಾ|ರಾಜ್
ಬಂಗಾರದ
ಮನುಷ್ಯ
ಡಾ.ರಾಜ್
ಹುಟ್ಟುಹಬ್ಬ
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: kannada movies ಪುನೀತ್ ರಾಜ್ ಕುಮಾರ್ lathi charge ಡಾರಾಜ್ ಕುಮಾರ್ drrajkumar ಕಂಠೀರವ ಸ್ಟುಡಿಯೋ kanteerava studios drrajkumar memorial drraj birthday ಡಾರಾಜ್ ಕುಮಾರ್ ಸ್ಮಾರಕ ಡಾರಾಜ್ ಹುಟ್ಟುಹಬ್ಬ
Friday, April 24, 2009, 15:09 Story first published: Friday, April 24, 2009, 15:09 [IST]
Other articles published on Apr 24, 2009