For Quick Alerts
For Daily Alerts
Don't Miss!
- News ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ, ಕಾರಣ ಏನು?
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತ ರತ್ನಕ್ಕೆ ಡಾ.ರಾಜ್ ಕುಮಾರ್ ಹೆಸರು ಶಿಫಾರಸು
News
oi-Rajendra Chintamani
By Rajendra
|
"ಡಾ.ರಾಜ್ಗೆ ಭಾರತ ರತ್ನ ಬರಬೇಕಾಗಿತ್ತು ಎಂಬ ಎಲ್ಲ ಕನ್ನಡಿಗರಕನಸನ್ನು ನನಸು ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ". ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯಾಗಿ ಅವರು ನಾಡು ನುಡಿಗೆ ಸಲ್ಲಿಸಿದ ಸೇವೆ ಅಮೋಘ. ಆರಂಭದ ದಿನಗಳಲ್ಲಿ ಕನ್ನಡ ಚಿತ್ರರಂಗ ನೆಲೆಕಂಡುಕೊಳ್ಳಲು ಹೆಣಗಾಡುತ್ತಿತ್ತು. ಆಗ ರಾಜ್ ಹಾಕಿಕೊಟ್ಟ ಭದ್ರ ಬುನಾದಿ ಕನ್ನಡ ಚಿತ್ರರಂಗ ಬೆಳೆಯಲು ಸಹಕಾರಿಯಾಯಿತು ಎಂದರು.
ಕನ್ನಡಕ್ಕೆ ತನ್ನದೇ ಆದಂತಹ ಸ್ವಂತಿಕೆಯನ್ನು ತಂದುಕೊಟ್ಟವರು ಡಾ.ರಾಜ್. ನಾಡು ನುಡಿ ಹಾಗೂ ಸಂಸ್ಕೃತಿಗೆ ಅಪಾಯ ಎದುರಾದಾಗಲ್ಲೆಲ್ಲಾ ರಾಜ್ ಹೋರಾಟಕ್ಕೆ ಇಳಿಯುತ್ತಿದ್ದರು ಎಂದು ಗೃಹ ಸಚಿವ ಆರ್ ಅಶೋಕ್ ಹೇಳಿದರು. ಇದಕ್ಕೆ ಸಂಸದ ಅನಂತ್ ಕುಮಾರ್ ಅವರು ಕೂಡ ಧ್ವನಿಗೂಡಿಸಿದರು. ರಾಜ್ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಶಿಫಾರಸು ಮಾಡುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಅಣ್ಣಾವ್ರು ವರನಟ ಡಾ ರಾಜ್ ಭಾರತ ರತ್ನ ಯಡಿಯೂರಪ್ಪ ಅಶೋಕ್ dr rajkumar bharat ratna yeddyurappa ashok ananth kumar
English summary
The Karnataka State Government plans to recommend thespian Dr Rajkumar’s name for Bharat Ratna, the highest civilian award of the country for his outstanding contribution to the film industry. Present at the 83rd birth anniversary of Dr Rajkumar, Chief Minister BS Yeddyurappa made this announcement.
Story first published: Tuesday, April 26, 2011, 16:45 [IST]
Other articles published on Apr 26, 2011