For Quick Alerts
For Daily Alerts
Don't Miss!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಜಾಮೀನು ಅರ್ಜಿ ಅ.7ಕ್ಕೆ ಮುಂದೂಡಿಕೆ
News
oi-Rajendra
By Rajendra
|
ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಇಂದು 10.15ಕ್ಕೆ ಹೈಕೋರ್ಟ್ಗೆ ಹಾಜರಾಗಿ ತಮ್ಮ ಅಹವಾಲನ್ನು ಸಲ್ಲಿಸಿದರು. ವೈಯಕ್ತಿಕ ಕಾರಣಕ್ಕೆ ದರ್ಶನ್ ತಮ್ಮ ಪತ್ನಿ ಮೇಲೆ ಹಲ್ಲೆ ಮಾಡಿರಲಿಲ್ಲ. ಇದು ಅವರ ಕೌಟುಂಬಿಕ ಸಮಸ್ಯೆ. ಹಾಗಾಗಿ ಜಾಮೀನು ಮಂಚೂರು ಮಾಡುವಂತೆ ನ್ಯಾಯಾಲಯಕ್ಕೆ ದರ್ಶನ್ ಪರ ವಕೀಲ ವೆಂಕಟರೆಡ್ಡಿ ಮನವಿ ಮಾಡಿದರು.
ಹೈಕೋರ್ಟ್ ವಿಚಾರಣೆಯನ್ನು ಅ.7ಕ್ಕೆ ಮುಂದೂಡಿದೆ. ಏತನ್ಮಧ್ಯೆ ಸರ್ಕಾರಿ ವಕೀಲರು ಆಕ್ಷೇಪಣೆ ಸಲ್ಲಿಸಲು ಮತ್ತೆ ಕಾಲಾವಕಾಶ ಕೋರಿದ್ದಾರೆ. ಈ ಸಂದರ್ಭದಲ್ಲಿ ವಿಜಯನಗರ ಪೊಲೀಸ್ ಇನ್ಸ್ಪೆಕ್ಟರ್ ಚಂದ್ರಶೇಖರ್, ದರ್ಶನ್ ಸಹೋದರ ದಿನಕರ್ ತೂಗುದೀಪ ಹಾಜರಿದ್ದರು. (ಒನ್ಇಂಡಿಯಾ ಕನ್ನಡ ಸಿನಿವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Karnataka high court on Thursday adjourned to October 7 the bail application of popular Kannada actor, Darshan, who was arrested for allegedly assaulting and threatening his wife.
Story first published: Tuesday, October 4, 2011, 12:00 [IST]
Other articles published on Oct 4, 2011