For Quick Alerts
For Daily Alerts
Don't Miss!
- News
ಮಹಾರಾಷ್ಟ್ರದಲ್ಲಿ ಸೋಮವಾರ ಶಿಂಧೆ ಸರ್ಕಾರಕ್ಕೆ 'ವಿಶ್ವಾಸ' ಪರೀಕ್ಷೆ
- Lifestyle
Today Rashi Bhavishya: ಸೋಮವಾರದ ದಿನ ಭವಿಷ್ಯ: ಕರ್ಕ, ತುಲಾ, ಕುಂಭ ರಾಶಿಯ ಉದ್ಯೋಗಿಗಳಿಗೆ ಶುಭ ದಿನ
- Sports
ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ರೋಹಿತ್ ಶರ್ಮಾ ಕೋವಿಡ್ ವರದಿ ನೆಗೆಟಿವ್; ಟಿ20 ಸರಣಿಗೆ ರೆಡಿ
- Finance
Gold Rate Today: ಚಿನ್ನ ಸ್ಥಿರ: ಪ್ರಮುಖ ನಗರಗಳಲ್ಲಿ ಜು.3ರಂದು ಬೆಲೆ ಎಷ್ಟು
- Technology
ಶೀಘ್ರದಲ್ಲೇ ವಾಟ್ಸಾಪ್ ಸೇರಲಿದೆ ಅತಿ ಉಪಯುಕ್ತ ಫೀಚರ್ಸ್! ವಿಶೇಷತೆ ಏನು?
- Automobiles
ಜೂನ್ ತಿಂಗಳಿನಲ್ಲಿ 4.84 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್
- Education
JNV Result 2022 : 6ನೇ ತರಗತಿ ತಾತ್ಕಾಲಿಕ ಆಯ್ಕೆ ಪಟ್ಟಿ ಜು.10ರಂದು ಪ್ರಕಟ ಸಾಧ್ಯತೆ
- Travel
ಕೆಮ್ಮಣ್ಣು ಗುಂಡಿ - ಒಂದು ಮನಮೋಹಕ ತಾಣ!
ಚಿತ್ರರಂಗದ ಮುಂದಾಳತ್ವ ಸಾಧ್ಯವಿಲ್ಲ ಎಂದ ಅಂಬರೀಷ್
News
oi-Sriram
By Sriram
|
ವಿಷ್ಣು ಕಾಲವಶವಾದ ಬಳಿಕ ಅದು ಹಿರಿಯ ನಟ ಅಂಬರೀಷ್ ಕೈಗೆ ಹಸ್ತಾಂತರ ಆಯ್ತು. ಆದರೆ ಅದು ಅಧಿಕೃತವಾಗಿ ಅಲ್ಲ. ಚಿತ್ರರಂಗದಲ್ಲಿ ವಾದ-ವಿವಾದಗಳು ಏನೇ ಆಗಲೀ, ಎಲ್ಲೇ ವೈಮನಸ್ಯ ತಲೆದೋರಲಿ, ಅಂಬರೀಷ್ ಅದನ್ನು ಬಗೆಹರಸಿ ಭಿನ್ನಾಭಿಪ್ರಾಯ ತೊಲಗಿಸಿ ಎಲ್ಲರೂ ಒಪ್ಪತಕ್ಕ ನ್ಯಾಯವೊಂದನ್ನು ನೀಡಿ ಸದ್ದಡಗಿಸಿದ ಉದಾಹರಣೆ ಸಾಕಷ್ಟಿದೆ.
ಆದರೆ ಈ ವಿಷಯವಾಗಿ ಅಂಬರೀಷ್ ಅವರನ್ನು ಅಧಿಕೃತವಾಗಿ ಕೇಳಿದಾಗ "ವಯಸ್ಸು ಹೆಚ್ಚಾಗುತ್ತಿರುವ ಕಾರಣದಿಂದ, ಕನ್ನಡ ಚಲನಚಿತ್ರ ಕಲಾವಿದರ ಸಂಘವನ್ನೇ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕನ್ನಡ ಚಿತ್ರರಂಗದ ಮುಂದಾಳತ್ವ ವಹಿಸಿಕೊಳ್ಳಲು ಸಾಧ್ಯವಿಲ್ಲ" ಎಂದು ಅಚ್ಚರಿ ಮೂಡಿಸಿದ್ದಾರೆ.
ಸಮಯ ಬಂದಾಗ 'ಕಲಿಯುಗ ಕರ್ಣ' ಖ್ಯಾತಿಯ ಅಂಬಿ ಚಿತ್ರರಂಗದ ಸೇವೆ ಮಾಡಿದ್ದಾರೆ. ಜಗಳ, ವೈಮನಸ್ಯಗಳನ್ನು ಬಗೆಹರಿಸಿ ಆಶೀರ್ವದಿಸಿದ್ದಾರೆ. ಆದರೆ ಅಧಿಕೃತವಾಗಿ ಆ ಜವಾಬ್ಧಾರಿ ತೆಗೆದುಕೊಳ್ಳುವ ಮನಸ್ಥಿತಿ ಅವರಿಗಿಲ್ಲ ಎಂಬುದು ಅವರ ಮೇಲಿನ ಮಾತಿನಿಂದ ಸ್ಪಷ್ಟವಾಗಿದೆ. (ಒನ್ ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Senior Kannada actor Ambareesh rejected to take leadership of Kannada Film-land. He told because of more age he can't take this responsibility.
Story first published: Thursday, January 5, 2012, 15:30 [IST]
Other articles published on Jan 5, 2012