Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾರ್ವಜನಿಕ ಬದುಕಿನಿಂದ ರಂಜಿತಾ ನಿವೃತ್ತಿ
ಚಿತ್ರನಟಿ ರಂಜಿತಾ ಈಗೇನು ಮಾಡುತ್ತಿದ್ದಾರೆ? ಇಷ್ಟಕ್ಕೂ ಆಕೆ ಎಲ್ಲಿದ್ದಾರೆ? ಎಂಬ ಪ್ರಶ್ನೆಗಳಿಗೆ ಇದೀಗ ಉತ್ತರ ಸಿಕ್ಕಿದೆ. ಸದ್ಯಕ್ಕೆನಟಿ ರಂಜಿತಾ ಸಾರ್ವಜನಿಕ ಬದುಕಿಗೆ ಗುಡ್ ಬೈ ಹೇಳಿದ್ದು ಕೇರಳದ ತಮ್ಮ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ. ಹಾಗಂತ ಆಕೆಯ ಪರ ವಕೀಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಾಮಿ ನಿತ್ಯಾನಂದ ಕಾಮಕೇಳಿ ಜಗಜ್ಜಾಹೀರಾದ ಮೇಲೆ ನಟಿ ರಂಜಿತಾ ತೀವ್ರವಾಗಿ ಮನನೊಂದಿದ್ದು, ಖಿನ್ನ ಮನಸ್ಕಳಾಗಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ. ಸ್ವಾಮಿ ನಿತ್ಯಾನಂದ ಕಾಮಕೇಳಿಗೆ ಸಂಬಂಧಿಸಿದಂತೆ ನಟಿ ರಂಜಿತಾರನ್ನು ಕರ್ನಾಟಕ ಪೊಲೀಸರು ವಿಚಾರಣೆ ನಡೆಸಿಲ್ಲ ಎಂದೂ ಪ್ರಕಟಣೆ ತಿಳಿಸಿದೆ.
ಸನ್ ಟಿವಿಯಲ್ಲಿ ಮೊದಲು ಬೆಳಕು ಕಂಡ ಸ್ವಾಮಿ ನಿತ್ಯಾನಂದ ಕಾಮಕೇಳಿಯಲ್ಲಿ ನಟಿಯ ಮುಖ ಮಸುಕು ಮಾಡಿ ತೋರಿಸಲಾಗಿತ್ತು. ನಿತ್ಯಾನಂದನ ಜೊತೆಗೆ ಸಿಡಿಯಲ್ಲಿರುವ ನಟಿ ಮತ್ತ್ಯಾರು ಅಲ್ಲ ಆಕೆ ನಟಿ ರಂಜಿತಾ ಎಂದು ಅನುಮಾನ ವ್ಯಕ್ತವಾಗಿತ್ತು. ರಂಜಿತಾ ಹಾಗೂ ನಿತ್ಯಾನಂದ ಕಡೆಗೂ ಮಾಧ್ಯಮಗಳ ಮುಂದೆ ಬರಲೇ ಇಲ್ಲ. ಬಳಿಕ ನಿತ್ಯಾನಂದ ಪರಿಸ್ಥಿತಿ ಏನಾಯಿತು ಎಂಬುದು ಗೊತ್ತೇ ಇವೆ.