Don't Miss!
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅದ್ದೂರಿಯಾಗಿ ರಾಕ್ ಲೈನ್ ಮಗನ ಮದುವೆ
ಕನ್ನಡ ನಿರ್ಮಾಪಕದ್ವಯರ ಅದ್ದೂರಿ ಮದುವೆ ಕಾರ್ಯಕ್ರಮಕ್ಕೆ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ವಿಶೇಷ ಆಹ್ವಾನಿತರಾಗಿದ್ದರು. ಹೊಸ ದಂಪತಿಗಳಿಗೆ ರಜನಿಕಾಂತ್ ಶುಭ ಕೋರಿದರು. ಕನ್ನಡ, ತೆಲುಗು ಮತ್ತು ತಮಿಳು ಚಿತ್ರರಂಗದ ಗಣ್ಯರು ಮದುವೆ ಆಗಮಿಸಿದ್ದರು. ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳೆಗೆರೆ ಸೇರಿದಂತೆ ಹಲವಾರು ಗಣ್ಯರು ನವ ದಂಪತಿಗಳಿಗೆ ಶುಭ ಕೋರಿದರು.
ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್, ವಾರ್ತಾ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕನ್ನಡ ಚಿತ್ರರಂಗದ ತಾರೆಗಳಾದ ವಿ.ರವಿಚಂದ್ರನ್, ಪ್ರಕಾಶ್ ರೈ, ಸುಧಾರಾಣಿ, ಉಪೇಂದ್ರ, ಪುನೀತ್ ರಾಜ್ ಕುಮಾರ್, ಸುದೀಪ್, ದ್ವಾರಕೀಶ್, ರಾಘವೇಂದ್ರ ರಾಜ್ ಕುಮಾರ್, ವಿಜಯ್, ತಾರಾ ವೇಣು, ಯೋಗರಾಜ್ ಭಟ್, ಜೈ ಜಗದೀಶ್, ಎಸ್ ವಿ ರಾಜೇಂದ್ರ ಸಿಂಗ್ ಬಾಬು, ಸಾ ರಾ ಗೋವಿಂದು ಆಗಮಿಸಿದ್ದರು. ವಿ ಸೋಮಣ್ಣ, ಡಿ ಕೆ ಶಿವಕುಮಾರ್, ಆರ್ ಎನ್ ಸುದರ್ಶನ್ ಸೇರಿದಂತೆ ನಿರ್ದೇಶಕರಾದ ಸುರೇಶ್ ಕೃಷ್ಣ ಆಗಮಿಸಿದ್ದರು.
ಯತೀಶ್ ಮತ್ತು ಸಿಂಧೂರಿ ಮದುವೆಗೆ ಸರಿಸುಮಾರು ಹತ್ತು ಸಾವಿರ ಮಂದಿ ಆಗಮಿಸಿದ್ದರು. ಆಸ್ಟ್ರೇಲಿಯಾದಲ್ಲಿ ಎಂಬಿಎ ಶಿಕ್ಷಣ ಪಡೆದಿರುವ ಯತೀಶ್ ತಂದೆಯ ಏಕೈಕ ವಾರಸುದಾರ. ಪದವೀಧರೆಯಾದ ಸಿಂಧೂರಿ ಓದಿದ್ದು ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಪೂರಕ
ಓದಿಗೆ:
ರಾಕ್
ಲೈನ್
ಮಗ
ಮತ್ತು
ಮುನಿರತ್ನ
ಮಗಳ
ಮದುವೆ
ಸದ್ದಿಲ್ಲದಂತೆ
ರಾಕ್
ಲೈನ್
ಪುತ್ರನ
ನಿಶ್ಚಿತಾರ್ಥ!
ರಾಕ್
ಲೈನ್
ನಿರ್ಮಾಣದಲ್ಲಿ
ಮೂರು
ಚಿತ್ರಗಳು
ಬಾಕ್ಸಾಫೀಸ್
ಗಳಿಕೆಯಲ್ಲಿ
ದಾಖಲೆ
ಬರೆದ
ಜಂಗ್ಲಿ
ನಟಿ
ನಿರ್ಮಲಾ
ಜತೆ
ಗುಂಡ್ರಗೋವಿ
ಸತ್ಯನ
ಮದುವೆ