ಡಾ.ರಾಜ್ ಕುಮಾರ್ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಶತವಧಾನಿ ಆರ್ ಗಣೇಶ್, ಜಿ.ವೆಂಕಟಸುಬ್ಬಯ್ಯ, ಜಿ.ನಾರಾಯಣ, ಎಂ ಎನ್ ವೆಂಕಟಾಚಲಯ್ಯ, ಉದಯ ಹೊಳ್ಳ, ರವಿಚಂದ್ರನ್, ಜಯಂತಿ, ಶಂಕರ ಬಿದರಿ, ಸ್ಯಾಕ್ಸೊಫೋನ್ ವಾದಕ ಆರ್ ಮಂಜುನಾಥ್, ಕಾದಂಬರಿಕಾರ ಅರವಿಂದ ಅಡಿಗ ಸೇರಿದಂತೆ ವಿವಿಧ ಕ್ಷೇತ್ರದ 47 ಮಂದಿ ಸಾಧಕರಿಗೆ 'ಡಾ.ರಾಜ್ ಕುಮಾರ್ ರಾಜ್ಯೋತ್ಸವ ಪ್ರಶಸ್ತಿ' ಪ್ರದಾನ ಮಾಡಲಿದ್ದಾರೆ.
ಆದಿಚುಂಚನಗಿರಿ ಮಠದ ಬಾಲಗಂಗಾಧರ ನಾಥ ಸ್ವಾಮೀಜಿ ಸಾನಿಧ್ಯ ದಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪಾರ್ವತಮ್ಮ ರಾಜ್ ಕುಮಾರ್, ಸಚಿವ ರಾಮಚಂದ್ರೇಗೌಡ, ಮಾಜಿ ಕೇಂದ್ರ ಸಚಿವ ಅನಂತಕುಮಾರ್, ಬೆಂಗಳೂರು ದೂರದರ್ಶನ ಕೇಂದ್ರ ನಿರ್ದೇಶಕ ಡಾ.ಮಹೇಶ್ ಜೋಷಿ, ಎಂ ಲಕ್ಷ್ಮಿನಾರಾಯಣ ಭಾಗವಹಿಸುವರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ಬಂಗಾರದ ಮನುಷ್ಯ ಡಾ.ರಾಜ್ ಹುಟ್ಟುಹಬ್ಬ
ನನ್ನ ಒಲುಮೆಯ ವ್ಯಕ್ತಿ ಡಾ.ರಾಜ್: ಅಮಿತಾಬ್
ಅಭಿಮಾನಿಗೆ ಸ್ಪೂರ್ತಿಯಾದ ರಾಜ್ ಕುಮಾರ್
'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ
ರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ
ಜಯಂತಿ ರವಿಚಂದ್ರನ್ ravichandran jayanthi ಡಾರಾಜ್ ಕುಮಾರ್ ರಾಜ್ಯೋತ್ಸವ ಪ್ರಶಸ್ತಿ ಜಿ ವೆಂಕಟ ಸುಬ್ಬಯ್ಯ ಶತವಧಾನಿ ಆರ್ ಗಣೇಶ್ dr rajkumar g venkatasubbaiah shatavadani r ganesh g narayana


Click it and Unblock the Notifications