For Quick Alerts
For Daily Alerts
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ.ರಾಜ್ ಕುಮಾರ್ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
News
oi-Staff
By Staff
|
ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಶತವಧಾನಿ ಆರ್ ಗಣೇಶ್, ಜಿ.ವೆಂಕಟಸುಬ್ಬಯ್ಯ, ಜಿ.ನಾರಾಯಣ, ಎಂ ಎನ್ ವೆಂಕಟಾಚಲಯ್ಯ, ಉದಯ ಹೊಳ್ಳ, ರವಿಚಂದ್ರನ್, ಜಯಂತಿ, ಶಂಕರ ಬಿದರಿ, ಸ್ಯಾಕ್ಸೊಫೋನ್ ವಾದಕ ಆರ್ ಮಂಜುನಾಥ್, ಕಾದಂಬರಿಕಾರ ಅರವಿಂದ ಅಡಿಗ ಸೇರಿದಂತೆ ವಿವಿಧ ಕ್ಷೇತ್ರದ 47 ಮಂದಿ ಸಾಧಕರಿಗೆ 'ಡಾ.ರಾಜ್ ಕುಮಾರ್ ರಾಜ್ಯೋತ್ಸವ ಪ್ರಶಸ್ತಿ' ಪ್ರದಾನ ಮಾಡಲಿದ್ದಾರೆ.
ಆದಿಚುಂಚನಗಿರಿ ಮಠದ ಬಾಲಗಂಗಾಧರ ನಾಥ ಸ್ವಾಮೀಜಿ ಸಾನಿಧ್ಯ ದಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪಾರ್ವತಮ್ಮ ರಾಜ್ ಕುಮಾರ್, ಸಚಿವ ರಾಮಚಂದ್ರೇಗೌಡ, ಮಾಜಿ ಕೇಂದ್ರ ಸಚಿವ ಅನಂತಕುಮಾರ್, ಬೆಂಗಳೂರು ದೂರದರ್ಶನ ಕೇಂದ್ರ ನಿರ್ದೇಶಕ ಡಾ.ಮಹೇಶ್ ಜೋಷಿ, ಎಂ ಲಕ್ಷ್ಮಿನಾರಾಯಣ ಭಾಗವಹಿಸುವರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ಬಂಗಾರದ
ಮನುಷ್ಯ
ಡಾ.ರಾಜ್
ಹುಟ್ಟುಹಬ್ಬ
ನನ್ನ
ಒಲುಮೆಯ
ವ್ಯಕ್ತಿ
ಡಾ.ರಾಜ್:
ಅಮಿತಾಬ್
ಅಭಿಮಾನಿಗೆ
ಸ್ಪೂರ್ತಿಯಾದ
ರಾಜ್
ಕುಮಾರ್
'ಡಾ.ರಾಜ್
ಜೀವನಧಾರೆ'
ಡಿವಿಡಿ
ಬಿಡುಗಡೆ
ರಾಜ್
ಬಿಡುಗಡೆಗೆ
ಹಣ
ಕೊಟ್ಟಿದ್ದ್ದು
ನಿಜ:
ಶಿವಣ್ಣ
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಜಯಂತಿ ರವಿಚಂದ್ರನ್ ravichandran jayanthi ಡಾರಾಜ್ ಕುಮಾರ್ ರಾಜ್ಯೋತ್ಸವ ಪ್ರಶಸ್ತಿ ಜಿ ವೆಂಕಟ ಸುಬ್ಬಯ್ಯ ಶತವಧಾನಿ ಆರ್ ಗಣೇಶ್ dr rajkumar g venkatasubbaiah shatavadani r ganesh g narayana
Thursday, May 7, 2009, 12:00 Story first published: Thursday, May 7, 2009, 12:00 [IST]
Other articles published on May 7, 2009