For Daily Alerts
Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬರೀಷ್ಗೆ ಮುಖ್ಯಮಂತ್ರಿ ಆಗುವ ಅವಕಾಶ
News
oi-Rajendra Chintamani
By Rajendra
|
ರೆಬಲ್ ಸ್ಟಾರ್ ಅಂಬರೀಷ್ ಅವರಿಗೆ ನಿಜಜೀವನದಲ್ಲಿ ಸಾಧ್ಯವಾಗದ್ದು ತೆರೆಯ ಮೇಲೆ ಸಾಕಾರವಾಗುವ ಛಾನ್ಸ್ ಸಿಕ್ಕಿದೆ. 'ಸ್ವಯಂಕೃಷಿ' ಚಿತ್ರದಲ್ಲಿ ಮುಖ್ಯಮಂತ್ರಿಯಾಗಿ ಅಭಿನಯಿಸುವ ಅವಕಾಶ ಅಂಬಿಯನ್ನು ಹುಡುಕಿಕೊಂಡು ಬಂದಿದೆ. ಈ ಅವಕಾಶವನ್ನು ನೀಡಿದವರು 'ಸ್ವಯಂಕೃಷಿ' ನಿರ್ಮಾಪಕ ವೀರೇಂದ್ರ ಬಾಬು.
ಇದೊಂದು ಅತಿಥಿ ಪಾತ್ರವಾಗಿದ್ದು ಮುಖ್ಯಮಂತ್ರಿಗಳು ಬಿಲ್ಡರ್ ಒಬ್ಬನಿಗೆ 25,0000 ಕೋಟಿ ರು.ಗಳ ಪ್ರಾಜೆಕ್ಟ್ ಒಂದನ್ನು ಕೊಡುವ ಸನ್ನಿವೇಶವಿದೆ. ಈ ಪಾತ್ರದ ಬಗ್ಗೆ ಶೀಘ್ರದಲ್ಲೇ ಅಂಬರೀಷ್ ಬಳಿ ಚರ್ಚಿಸಲಾಗುತ್ತದೆ ಎಂದು ಚಿತ್ರದ ನಿರ್ದೇಶಕರೂ ಅಗಿರುವ ವೀರೇಂದ್ರ ಬಾಬು ತಿಳಿಸಿದ್ದಾರೆ.
'ಸ್ವಯಂಕೃಷಿ' ಚಿತ್ರ ಹಲವಾರು ವಿಶೇಷತೆಗಳನ್ನು ಒಳಗೊಂಡಿದ್ದು, ಈಗಾಗಲೆ ಚಿತ್ರದ ಧ್ವನಿಸುರುಳಿ ದಾಖಲೆ ಪ್ರಮಾಣದಲ್ಲಿ ಮಾರಾಟವಾಗಿದೆ ಎಂಬಸುದ್ದಿಯೂ ಇದೆ. ಚಿತ್ರದ ಹಾಡೊಂದರಲ್ಲಿ ಮುಮೈತ್ ಖಾನ್ ಸದ್ದಿಲ್ಲದಂತೆ ಕುಣಿದು ಹೋಗಿರುವುದು ಸಖತ್ ಸುದ್ದಿಯಾಗಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಅಂಬರೀಷ್ ಸ್ವಯಂಕೃಷಿ ರೆಬಲ್ ಸ್ಟಾರ್ ಮುಮೈತ್ ಖಾನ್ ambarish swayamkrishi rebel star mumaith khan
English summary
Rebel Star Ambarish to play the Chief Minister role in Swayamkrishi. It is a guest role for Ambarish. It would be a great role for Ambarish, director-actor Veerendra Babu said to the media persons.
Story first published: Monday, December 6, 2010, 14:52 [IST]
Other articles published on Dec 6, 2010