For Quick Alerts
For Daily Alerts
Just In
Don't Miss!
- Lifestyle
ಬುಧವಾರದ ರಾಶಿಫಲ: ಈ ದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ
- News
ಭಾರತದಲ್ಲಿ 20.29 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ
- Sports
ಸಯ್ಯದ್ ಮುಷ್ತಾಕ್ ಅಲಿ: ಹಿಮಾಚಲ ಪ್ರದೇಶ ಮಣಿಸಿದ ತಮಿಳುನಾಡು
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Automobiles
ವಿನೂತನ ಫೀಚರ್ಸ್ಗಳೊಂದಿಗೆ ನ್ಯೂ ಜನರೇಷನ್ ಟಾಟಾ ಸಫಾರಿ ಎಸ್ಯುವಿ ಅನಾವರಣ
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ
News
oi-Staff
By Staff
|
ರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು ಈ ಚಿತ್ರದ ನಿರ್ದೇಶಕರು. ಕಾದಂಬರಿಕಾರ ದಿ.ಅಶ್ವತ್ಥ ಅವರ "ಧರ್ಮಕೊಂಡದ ಕಥೆ" ಆಧಾರಿಸಿ ಚಿತ್ರ ತಯಾರಿಸಲಾಗಿದೆ.
ಸ್ಥಳ: ಕರ್ನಾಟಕ ಸಂಘ ಆಡಿಟೋರಿಯಂ, ನವದೆಹಲಿ
ದಿನಾಂಕ: ಜನವರಿ 10
ಸಮಯ: 4 ಗಂಟೆ
(ದಟ್ಸ್ ಕನ್ನಡ ಸಿನಿವಾರ್ತೆ)
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
Read more about: new delhi ದಾಟು ರೂಪಾ ಅಯ್ಯರ್ ರಾಜೇಶ್ ಶಿವರುದ್ರಯ್ಯ ಕರ್ನಾಟಕ ಸಂಘ ಚಿತ್ರ ಪ್ರದರ್ಶನ ದತ್ತಣ್ಣ daatu kannada movie producer roopa aiyar karnataka sangha director shivarudraiah dattanna
Story first published: Tuesday, January 6, 2009, 18:13 [IST]
Other articles published on Jan 6, 2009