For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ
News
oi-Staff
By Staff
|
ರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು ಈ ಚಿತ್ರದ ನಿರ್ದೇಶಕರು. ಕಾದಂಬರಿಕಾರ ದಿ.ಅಶ್ವತ್ಥ ಅವರ "ಧರ್ಮಕೊಂಡದ ಕಥೆ" ಆಧಾರಿಸಿ ಚಿತ್ರ ತಯಾರಿಸಲಾಗಿದೆ.
ಸ್ಥಳ:
ಕರ್ನಾಟಕ
ಸಂಘ
ಆಡಿಟೋರಿಯಂ,
ನವದೆಹಲಿ
ದಿನಾಂಕ:
ಜನವರಿ
10
ಸಮಯ:
4
ಗಂಟೆ
(ದಟ್ಸ್ ಕನ್ನಡ ಸಿನಿವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: new delhi ದಾಟು ರೂಪಾ ಅಯ್ಯರ್ ರಾಜೇಶ್ ಶಿವರುದ್ರಯ್ಯ ಕರ್ನಾಟಕ ಸಂಘ ಚಿತ್ರ ಪ್ರದರ್ಶನ ದತ್ತಣ್ಣ daatu kannada movie producer roopa aiyar karnataka sangha director shivarudraiah dattanna
Tuesday, January 6, 2009, 18:22 Story first published: Tuesday, January 6, 2009, 18:22 [IST]
Other articles published on Jan 6, 2009