twitter
    For Quick Alerts
    ALLOW NOTIFICATIONS  
    For Daily Alerts

    ನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ

    By Staff
    |

    ರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.

    ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು ಈ ಚಿತ್ರದ ನಿರ್ದೇಶಕರು. ಕಾದಂಬರಿಕಾರ ದಿ.ಅಶ್ವತ್ಥ ಅವರ "ಧರ್ಮಕೊಂಡದ ಕಥೆ" ಆಧಾರಿಸಿ ಚಿತ್ರ ತಯಾರಿಸಲಾಗಿದೆ.

    ಸ್ಥಳ: ಕರ್ನಾಟಕ ಸಂಘ ಆಡಿಟೋರಿಯಂ, ನವದೆಹಲಿ
    ದಿನಾಂಕ: ಜನವರಿ 10
    ಸಮಯ: 4 ಗಂಟೆ

    (ದಟ್ಸ್ ಕನ್ನಡ ಸಿನಿವಾರ್ತೆ)

    Tuesday, January 6, 2009, 18:22
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X