Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ಯಾಂಕಾಕ್ ನತ್ತ ಮೂರು ಕನ್ನಡ ಚಿತ್ರಗಳ ಪಯಣ
ಕೋಮಲ್ ಅಭಿನಯದ 'ಚಮ್ಕಾಯ್ಸಿ ಚಿಂದಿ ಉಡಾಯ್ಸಿ' ಏಪ್ರಿಲ್ 7ರಂದು ಬ್ಯಾಂಕಾಕ್ ಗೆ ಹಾರಲಿದೆ. ಮಲೇಶಿಯಾದಲ್ಲಿನ ಚಿತ್ರೀಕರಣ ಅಂದುಕೊಂಡಂತೆ ಬರಲಿಲ್ಲ. ಹಾಗಾಗಿ ಬ್ಯಾಂಕಾಕ್ ನತ್ತ ಪ್ರಯಾಣ ಬೆಳಸಿದ್ದೇವೆ ಎನ್ನುತ್ತಾರೆ ಕೋಮಲ್. ಈಗಾಗಲೇ ಮಲೇಶಿಯಾ ಮತ್ತು ಲಂಕಾವಿ ದ್ವೀಪಗಳಲ್ಲಿ ಚಮಾಯ್ಸಿ ಚಿತ್ರೀಕರಣ ನಡೆದಿದೆ. ಅನಸೂಯ ಹಾಗೂ ಜೀವನ್ ಚಿತ್ರದ ನಿರ್ಮಾಪಕರು. ನಿರ್ದೇಶನ ಎ ಆರ್ ಬಾಬು, ಚಿತ್ರದ ನಾಯಕಿ ನಿಧಿ ಸುಬ್ಬಯ್ಯ.
ದರ್ಶನ್ , ಆರತಿ ಠಾಕೂರ್ ಅಭಿನಯದ 'ಅಭಯ್'ಚಿತ್ರವೂ ಬ್ಯಾಂಕಾಕ್ ಗೆ ತೆರಳುವ ಸಿದ್ಧತೆಯಲ್ಲಿದೆ. ಏಪ್ರಿಲ್ 10ರಿಂದ ಬ್ಯಾಂಕಾಗೆ ಅಭಯ್ ಚಿತ್ರತಂಡ ಪ್ರಯಾಣ ಬೆಳೆಸಲಿದೆ. ಸ್ವಿಡ್ಜರ್ ಲ್ಯಾಂಡ್ ನಲ್ಲೂ ಚಿತ್ರೀಕರಣ ನಡೆಯಲಿದೆ. ಈ ಚಿತ್ರವನ್ನು ಮಹೇಶ್ ಬಾಬು ನಿರ್ದೇಶಿಸುತ್ತಿರುವುದು ಗೊತ್ತೇ ಇದೆ.
ಏಪ್ರಿಲ್ 18ಕ್ಕೆ ಮತ್ತೊಂದು ಕನ್ನಡ ಚಿತ್ರ 'ಬಿಂದಾಸ್ ಹುಡುಗಿ' ಸಹ ಚಿತ್ರೀಕರಣಕ್ಕಾಗಿ ಬ್ಯಾಂಕಾಕ್ ಗೆ ತೆರಳಲಿದೆ. ಎರಡು ಹಾಡುಗಳನ್ನು ಬ್ಯಾಂಕಾಕ್ ಮತ್ತು ಪುಕೆಟ್ ಗಳಲ್ಲಿ ಚಿತ್ರೀಕರಿಸಲಾಗುತ್ತದೆ ಎಂದು ಚಿತ್ರದಲ್ಲಿ ನಟಿಸಿ, ನಿರ್ದೇಶಿಸುತ್ತಿರುವ ಪ್ರಿಯಾಹಾಸನ್ ತಿಳಿಸಿದ್ದಾರೆ. ಒಟ್ಟಿನಲ್ಲಿ ಚಿತ್ರೀಕರಣಕ್ಕಾಗಿ ಬ್ಯಾಂಕಾಕ್ ಗೆ ಹೋಗಿಬರುವುದು ಎಂದರೆ ಕನ್ನಡ ಚಿತ್ರರಂಗಕ್ಕೆ ಪಕ್ಕದ ಮನೆಗೆ ಹೋಗಿ ಬಂದಷ್ಟು ಸಲೀಲಾಗಿಬಿಟ್ಟಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ವಿದೇಶದಿಂದ
ವಿದೇಶಕ್ಕೆ
ಚಂಕಾಯ್ಸಿ
ಚಿಂದಿ
ಉಡಾಯ್ಸಿ'
'ಬಿಂದಾಸ್
ಹುಡುಗಿ'ಯಾಗಿ
ಪ್ರಿಯಾ
ಹಾಸನ್
ಕಾಮಿಡಿ
ಪಂಚ್
ಉಳ್ಳ
ಹೊಸ
ಚಿತ್ರದಲ್ಲಿ
ದರ್ಶನ್
ದರ್ಶನ್
ಗೆ
ಜೋಡಿಯಾದ
ಮಿಸ್ಸೆಸ್
ಇಂಡಿಯಾ