Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಬಡ್ಡಿ' ವಿಶೇಷ ಪ್ರದರ್ಶನ ಮತ್ತು ಸಂವಾದ
'ಕಬಡ್ಡಿ' ಚಲನಚಿತ್ರ ಕನ್ನಡ ಚಿತ್ರರಂಗದಲ್ಲೊಂದು ಒಳ್ಳೆಯ ಪ್ರಯತ್ನ- ಎಂಬ ಮಾತುಗಳು ಕೇಳಿಬರುತ್ತಿರುವ ಹೊತ್ತಿನಲ್ಲೇ...'ಕಬಡ್ಡಿ' ಚಿತ್ರದ ವಿಶೇಷ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮವನ್ನು ಇದೇ ಭಾನುವಾರ(ದಿನಾಂಕ:09/08/2009) ಮಧ್ಯಾಹ್ನ 2 ಗಂಟೆಗೆ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಚಿತ್ರದ ನಿರ್ದೇಶಕ ನರೇಂದ್ರ ಬಾಬು, ನಿರ್ಮಾಪಕರು (ಡಿ.ಕೆ. ರವಿ, ಕೆ. ರಾಜು. ಜಿ. ಕಿಶೋರ್ ಕುಮಾರ್, ಅನೂಪ್ ಗೌಡ, ಎನ್. ಆಶಾ, ಡಿ.ವಿ. ರಾಜೇಂದ್ರ ಪ್ರಸಾದ್ (ಡೊಡ್ಡಕುರುಗೋಡು), ನಟರಾದಿಯಾಗಿ ಎಲ್ಲರೂ ಇರುತ್ತಾರೆ. ನಾಡಿನ ಸಾರಸ್ವತರೂ ಚರ್ಚೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಸ್ಥಳ: ಬಾದಾಮಿ ಹೌಸ್, ಕಾರ್ಪೋರೇಶನ್ ಎದುರು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.
ಬೆಂಗಳೂರು
97317
55966
(ಬಿಟಿಎಂ,
ಹೆಚ್
ಎಸ್
ಆರ್,
ಎಲಕ್ಟ್ರಾನಿಕ್
ಸಿಟಿ,
ರಿಂಗ್
ರಸ್ತೆ,
ಕುಮಾರಸ್ವಾಮಿ
ಲೇಔಟ್)
99004
39930
(ಜಯನಗರ,
ಜೆಪಿ
ನಗರ,
ಕೋರಮಂಗಲ)
94481
71069
(ಬನಶಂಕರಿ,
ಬಸವನಗುಡಿ,
ವಿವಿಪುರಇತ್ಯಾದಿ
)
94804
94135
(ಬೆಂಗಳೂರು
ಉತ್ತರ)
(ದಟ್ಸ್ ಕನ್ನಡ ಚಿತ್ರವಾರ್ತೆ)