Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನ್ನಲ್ಲಿ ಪ್ರೀತಿಯ ಹಂಗಾಮ
ನಿವಾಸಿನಿ
ಆರ್ಟ್ಸ್
ಲಾಂಛನದಲ್ಲಿ
ಪುಷ್ಪಾ
ಹಾಗೂ
ರಶ್ಮಿಏಕನಾಥ್
ಅವರು
ನಿರ್ಮಿಸುತ್ತಿರುವ
'ಪ್ರೀತಿಯ
ಹಂಗಾಮ'
ಚಿತ್ರಕ್ಕೆ
ಅಭಿಮಾನ್
ಸ್ಟೂಡಿಯೋದಲ್ಲಿ
ಹಾಡಿನ
ಚಿತ್ರೀಕರಣ
ನೆರವೇರಿದೆ.
ಯುವ
ಸಾಹಿತಿ
ಕವಿರಾಜ್
ಬರೆದಿರುವ
'ಹಿಂಸೆ
ಹಿಂಸೆನೋ
-
ಹುಡುಗರು
ಭಾರಿ
ಹಿಂಸೆನೋ-
ಹುಡುಗರು
ಹತ್ತಿರ
ಬಂದರೆ
ನಮ್ಮ
ಲೈಫೇ
ಧ್ವಂಸಾನೋ'
ಎಂಬ
ಗೀತೆ
ನಾಯಕ
ವಿವೇಕ್
ಹಾಗೂ
ನಾಯಕಿ
ಶುಭಾಪುಂಜಾ
ಅವರ
ಅಭಿನಯದಲ್ಲಿ
ಮೂಡಿಬಂದಿದೆ.
ಕಲಾ ನಿರ್ದೇಶಕ ಮೋಹನ್ ಪಂಡಿತ್ ನಿರ್ಮಿಸಿದ ವಿಭಿನ್ನ ಸೆಟ್ನಲ್ಲಿ ಚಿತ್ರೀಕರಣಗೊಂಡ ಈ ಹಾಡಿಗೆ ಮದನ್ ಹರಿಣಿ ನೃತ್ಯ ಸಂಯೋಜಿಸಿದ್ದಾರೆ. ಮುಕ್ಕಾಲು ಭಾಗದ ಚಿತ್ರೀಕರಣ ಮುಗಿದಿರುವ ಈ ಚಿತ್ರಕ್ಕೆ ಮೂರು ಹಾಡುಗಳ ಚಿತ್ರೀಕರಣ ಬಾಕಿಯಿದೆ ಎಂದು ಚಿತ್ರದ ನಾಯಕನೂ ಆಗಿರುವ ನಿರ್ದೇಶಕ ವಿವೇಕ್ ತಿಳಿಸಿದ್ದಾರೆ.
ರಾಜ್ಕಿರಣ್ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಚಂದ್ರಶೇಖರ್ ಛಾಯಾಗ್ರಹಣವಿದೆ. ಮದನ್-ಹರಿಣಿ ನೃತ್ಯ, ಎಂ.ಎಸ್.ರಮೇಶ್ ಹಾಗೂ ಆರ್.ರಾಜಶೇಖರ್ ಸಂಭಾಷಣೆಯಿರುವ ಚಿತ್ರದ ತಾರಾಬಳಗದಲ್ಲಿ ವಿವೇಕ್ರಾಜ್, ಶುಭಾಪುಂಜಾ, ಅವಿನಾಶ್, ಊರ್ವಶಿ, ನಂದ, ಪ್ರಕಾಶ್ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)