For Daily Alerts
Don't Miss!
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ರಮೇಶ್ ಅರವಿಂದ್ ನೂತನ ಚಿತ್ರ ತುಂತುರು
News
oi-Rajendra
By Rajendra
|
'ನಮ್ಮಣ್ಣ ಡಾನ್' ರಮೇಶ್ ಅರವಿಂದ್ ಮತ್ತೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಬಾರಿ ರಮೇಶ್ ಅವರಿಗೆ ಆಕ್ಷನ್ ಕಟ್ ಹೇಳುತ್ತಿರುವವರು ಮುಸ್ಸಂಜೆ ಮಹೇಶ್. ರಮೇಶ್ ಅವರ ನೂತನ ಚಿತ್ರಕ್ಕೆ 'ತುಂತುರು' ಎಂದು ಹೆಸರಿಡಲಾಗಿದೆ. ಸೋಮಶೇಖರ್ ಚಿತ್ರದ ನಿರ್ಮಾಪಕರು.
ಚಿತ್ರಕ್ಕೆ ನಾಯಕಿಯಾಗಿ ರಿಷಿಕಾ ಸಿಂಗ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಹಿಂದೆ 'ಕಳ್ಳ ಮಳ್ಳ ಸುಳ್ಳ' ಚಿತ್ರದಲ್ಲಿ ರಿಷಿಕಾ ಸಖತ್ ಮಿಂಚಿದ್ದರು. 'ನಾಯಕ' ಚಿತ್ರದಲ್ಲಿ ಅಭಿನಯಿಸಿದ್ದ ಅನಿಲ್ ಹಾಗೂ ನವೀನ್ ಅವರಿಗೆ ಚಿತ್ರದಲ್ಲಿ ವಿಶೇಷ ಪಾತ್ರವನ್ನು ನೀಡಲಾಗಿದೆ.
ಸಾಧು ಕೋಕಿಲ ಹಾಗೂ ಪ್ರತಾಪ್ ಚಿತ್ರದ ಪಾತ್ರವರ್ಗದಲ್ಲಿದ್ದಾರೆ. ಶ್ರೀಧರ್ ಸಂಭ್ರಮ್ ಅವರ ಸಂಗೀತ, ನಾಗೇಶ್ ಆಚಾರ್ಯ ಅವರ ಛಾಯಾಗ್ರಹಣ ಹಾಗೂ ಬೋನಿ ಹರ್ಷ ಅವರ ಸಂಕಲನ ಚಿತ್ರಕ್ಕಿದೆ. ಇದೊಂದು ಪಕ್ಕಾ ಥ್ರಿಲ್ಲಿಂಗ್ ಮತ್ತು ಮನರಂಜನಾತ್ಮಕ ಚಿತ್ರ ಎನ್ನುತ್ತಾರೆ ಮಹೇಶ್. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ರಮೇಶ್ ಅರವಿಂದ್ ಮುಸ್ಸಂಜೆ ಮಹೇಶ್ ಸಾಧು ಕೋಕಿಲ ramesh aravind mussanje mahesh sadhu kokila
English summary
Actor Ramesh Aravind's new film titled as Thunthuru. Somashekhar is the producer of the movie and Mussanje Mahesh is the director. Rishika Singh is the heroine.
Story first published: Tuesday, December 6, 2011, 17:10 [IST]
Other articles published on Dec 6, 2011