For Quick Alerts
For Daily Alerts
Don't Miss!
- News Mandya: ಏಪ್ರಿಲ್ 24 ರಿಂದ 26ರ ವರೆಗೆ ಮಂಡ್ಯದಲ್ಲಿ ಪ್ರತಿಬಂಧಕಾಜ್ಞೆ ಜಾರಿ
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಡಾ.ರಾಜ್?
News
-Staff
By Staff
|
ಬೀದರ್ : ನಗರದಲ್ಲಿ ನಡೆಯಲಿರುವ 72ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಟ ಡಾ.ರಾಜ್ಕುಮಾರ್ ಉದ್ಘಾಟಿಸುವ ಸಾಧ್ಯತೆಗಳಿವೆ.
ಸಮ್ಮೇಳನದ ಉದ್ಘಾಟನೆಗೆ ಬಹುತೇಕ ಡಾ.ರಾಜ್ಕುಮಾರ್ ಅವರ ಹೆಸರನ್ನೇ ಅಂತಿಮವಾಗಿ ಪರಿಗಣಿಸಲಾಗಿದೆ. ಒಂದು ವೇಳೆ ಅವರು ಅನಾರೋಗ್ಯದಿಂದ ಆಹ್ವಾನ ನಿರಾಕರಿಸಿದರೆ, ಇತರ ಗಣ್ಯರನ್ನು ಆಹ್ವಾನಿಸುವ ಪ್ರಸ್ತಾಪಗಳಿವೆ ಎಂದು ಪರಿಷತ್ತು ಮೂಲಗಳು ತಿಳಿಸಿವೆ.
ಸಮ್ಮೇಳನ ಉದ್ಘಾಟನೆಗೆ ಡಾ.ರಾಜಕುಮಾರ್, ಸಾಹಿತಿಗಳಾದ ಡಾ.ದೇಜಗೌ ಮತ್ತು ಯಶವಂತ ಚಿತ್ತಾಲ ಅವರ ಹೆಸರುಗಳು ಪ್ರಸ್ತಾಪಗೊಂಡಿವೆ. ಈ ಹಿಂದೆ ಅನ್ಯಭಾಷಿಕರೊಬ್ಬರನ್ನು ಕನ್ನಡ ಸಾಹಿತ್ಯ ಪರಿಷತ್, ಸಮ್ಮೇಳನದ ಉದ್ಘಾಟನೆಗೆ ಆಯ್ಕೆ ಮಾಡಿ ವಿವಾದಕ್ಕೆ ದಾರಿ ಮಾಡಿತ್ತು. ಡಾ.ರಾಜ್ ಪಾಲ್ಗೊಳ್ಳುವುದರಿಂದ ಸಮ್ಮೇಳನ ರಂಗು ಪಡೆಯಲಿದೆ ಎನ್ನಲಾಗಿದೆ.
(ಇನ್ಫೋ ವಾರ್ತೆ)
Post
your
views
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Tuesday, January 28, 2003, 5:30 [IST]
Other articles published on Jan 28, 2003