For Quick Alerts
For Daily Alerts
Don't Miss!
- News ಹಳೇ ಹುಲಿ ಪಿಸಿ ಮೋಹನ್ ಎದುರು ಮನ್ಸೂರ್ ಅಲಿ ಖಾನ್ ಕಣಕ್ಕೆ; ಮತ್ತೊಮ್ಮೆ ಇತಿಹಾಸ ಬರೆಯುತ್ತಾರಾ ಬಿಜೆಪಿ ಕಲಿ?
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದರ್ಶನ್ಗೆ ಒಳ್ಳೆ ಫ್ಯೂಚರ್ ಇದೆ, ನಟಿ ಶ್ರುತಿ
News
oi-Rajendra
By Rajendra
|
ದರ್ಶನ್ಗೆ ಜಾಮೀನು ಸಿಕ್ಕಿದ್ದು ಕೇಳಿ ಖುಷಿಯಾಗುತ್ತಿದೆ. ಗಂಡ ಹೆಂಡತಿ ಚೆನ್ನಾಗಿದ್ದರೆ ಸಂಸಾರ ಚೆನ್ನಾಗಿದೆ ಎಂಥಲೆ ಅಲ್ಲವೆ. ವಿಜಯಲಕ್ಷ್ಮಿ ಕುಟುಂಬ ಚೆನ್ನಾಗಿರಲಿ ಎಂಬುದೇ ನನ್ನ ಆಸೆ. ನಾವೆಲ್ಲರೂ ಮನುಷ್ಯರು. ನಾವೇನು ದೇವರಲ್ಲವಲ್ಲ. ದೇವರು ಮನುಷ್ಯನಿಗೆ ತಪ್ಪು ಮಾಡುವಂತಹ ಚಾನ್ಸ್ ಕೊಡ್ತಾನೆ. ಹಾಗೆಯೇ ಅದನ್ನು ತಿದ್ದಿಕೊಳ್ಳುವ ಅವಕಾಶವನ್ನೂ ಕೊಡುತ್ತಾರೆ ಎಂದು ಅವರು ಕೊಂಚ ವೇದಾಂತಕ್ಕೆ ಹೊರಳಿದರು.
ದರ್ಶನ್ ಅವರಿಗೆ ಫ್ಯಾನ್ಸ್ ಬೆಂಬಲವಿದೆ. ಅವರ ತಂದೆ ತಾಯಿ ಆಶೀರ್ವಾದವೂ ಇದೆ. ಅವರು ತಪ್ಪು ತಿದ್ದಿಕೊಂಡು ಮುನ್ನಡೆಯಲಿ. ಅವರಿಗೆ ಒಳ್ಳೆಯ ಫ್ಯೂಚರ್ ಇದೆ. ಒಳ್ಳೆಯ ಹೆಂಡತಿ ಮಗು ಇದೆ. ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳಲಿ. ಅವರ ಇತ್ತೀಚಿನ ಸಾರಥಿ ಚಿತ್ರ ಚೆನ್ನಾಗಿ ಓಡುತ್ತಿದೆ ಎಂದು ಕೇಳಿದೆ. ತುಂಬಾ ಸಂತೋಷವಾಯಿತು ಎಂದು ತಮ್ಮ ನಾಲ್ಕು ಮಾತುಗಳನ್ನು ಮುಗಿಸಿದ್ದಾರೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kananda film actress Shruti expressed her happyness over Darshan's release. She advises that in future both the couple Spend time together and accept that some problems can’t be solved. More over Darshan has a good future.
Story first published: Friday, October 7, 2011, 17:48 [IST]
Other articles published on Oct 7, 2011