For Daily Alerts
Don't Miss!
- News Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೂರಪ್ಪನ ಕೈಗೆ ಬಳ್ಳಾರಿ ಕೈದಿ ನಂ.697 ಸಿನಿಮಾ ಟೈಟಲ್
News
oi-Rajendra Chintamani
By Rajendra
|
'ಬಳ್ಳಾರಿ ಕೈದಿ ನಂಬರ್ 697' ಎಂಬ ಶೀರ್ಷಿಕೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸೂರಪ್ಪ ಬಾಬು ನೋಂದಾಯಿಸಿಕೊಂಡಿದ್ದಾರೆ. ಶೀಘ್ರದಲ್ಲೆ ಚಿತ್ರೀಕರಣವನ್ನೂ ಆರಂಭಿಸುವುದಾಗಿಯೂ ಅವರು ತಿಳಿಸಿದ್ದಾರೆ. ಈ ಹಿಂದೆ ಸೂರಪ್ಪ ಬಾಬು ಬಳ್ಳಾರಿ ಗಣಿ ಮಾಫಿಯಾ ಬಗ್ಗೆ ಬೆಳಕು ಚೆಲ್ಲುವ 'ಪೃಥ್ವಿ' ಚಿತ್ರವನ್ನು ನಿರ್ಮಿಸಿದ್ದರು.
ಪುನೀತ್ ರಾಜ್ ಕುಮಾರ್ ಮುಖ್ಯಭೂಮಿಕೆಯಲ್ಲಿದ್ದ 'ಪೃಥ್ವಿ'ಚಿತ್ರ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಅದರ ಮುಂದುವರಿದ ಭಾಗವಾಗಿ ಬಳ್ಳಾರಿ ಕೈದಿ ನಂಬರ್ 697 ಚಿತ್ರ ಬರಲಿದೆಯಂತೆ. ಪೃಥ್ವಿ ಚಿತ್ರವನ್ನು ಜೇಕಬ್ ವರ್ಗೀಸ್ ಆಕ್ಷನ್ ಕಟ್ ಹೇಳಿದ್ದರು.
ಆದರೆ ಈ ಚಿತ್ರವನ್ನು ಯಾವುದೇ ರಾಜಕೀಯ ವೈಮನಸ್ಯದಿಂದ ನಿರ್ಮಿಸುತ್ತಿಲ್ಲ. ಚಿತ್ರದ ಶೀರ್ಷಿಕೆಗೂ ಬಳ್ಳಾರಿ ರೆಡ್ಡಿಗಳಿಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ ಸೂರಪ್ಪ.ಚಿತ್ರದ ನಾಯಕ ನಟ, ನಿರ್ದೇಶಕ ಇನ್ನಷ್ಟೆ ನಿರ್ಧರವಾಗಬೇಕಿದೆ. (ದಟ್ಸ್ಕನ್ನಡ ಸಿನಿವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಬಳ್ಳಾರಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಸಿಬಿಐ ಕೆಎಫ್ಸಿಸಿ bellary janardhan reddy cbi illegal mining kfcc
English summary
The arrest of former Karnataka Tourism Minister G Janardhana Reddy has become big sensation in the media. Kannada film producer Soorappa Babu is making a film Bellary Khaidi No. 697 to cash in on the current political situation in Karnataka.
Story first published: Wednesday, September 7, 2011, 10:54 [IST]
Other articles published on Sep 7, 2011