ಚಿತ್ರೀಕರಣ ಮುಗಿಸಿಕೊಂಡಭಾಗ್ಯದ ಬಳೆಗಾರ

ವಾತ್ಸಲ್ಯ ಭರಿತ ಚಿತ್ರಗಳ ನಿರ್ದೇಶನಕ್ಕೆ ಹೆಸರಾದವರು ನಿರ್ದೇಶಕ ಓಂ ಸಾಯಿಪ್ರಕಾಶ್. ಪ್ರಸ್ತುತ ಗ್ರಾಮೀಣ ಸೊಗಡಿನ ಚಿತ್ರವೊಂದ್ದನ್ನು ನಿರ್ದೇಶಿಸುತ್ತಿರುವ ಅವರು ಈ ಚಿತ್ರದಲ್ಲಿ ಬರುವ ಬಾಂಧವ್ಯದ ಸನ್ನಿವೇಶಗಳು ಜನರ ಮನದಲ್ಲಿ ಮನೆ ಮಾಡಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಹಲವು ಪಾತ್ರಗಳಲ್ಲಿ ಅಭಿನಯಿಸಿ ಅಭಿಮಾನಿಗಳ ಹೃದಯ ಗೆದ್ದಿರುವ ಶಿವರಾಜಕುಮಾರ್ ಇದೇ ಮೊದಲ ಬಾರಿಗೆ ಬಳೆಗಾರನ ಪಾತ್ರದಲ್ಲಿ ಕಾಣಿಸಿಕೊಂಡರೆ, ಬೆಡಗಿ ನವ್ಯಾ ನಾಯರ್ ಗ್ರಾಮೀಣ ಪ್ರದೇಶದ ಹೆಣ್ಣು ಮಗಳಾಗಿ ಅಭಿನಯಿಸಿದ್ದಾರೆ. ಚಿತ್ರೀಕರಣ ಪೂರ್ಣವಾಗಿರುವ ಚಿತ್ರಕ್ಕೆ ಸದ್ಯದಲ್ಲೇ ನಂತರದ ಚಟುವಟಿಕೆಗಳಿಗೆ ಚಾಲನೆ ದೊರಕಲಿದೆ ಎಂದು ನಿರ್ಮಾಪಕ ರಮೇಶ್ ಕಶ್ಯಪ್ ತಿಳಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಶಿವರಾಜ್ ಕುಮಾರ್ ನೂರನೇ ಚಿತ್ರ ಜೋಗಯ್ಯ
ಅಮಿತಾಬ್ ಜತೆ ನಟಿಸಬೇಕೆಂಬ ಆಸೆ: ಶಿವಣ್ಣ
ರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ
ಶಿವಣ್ಣನಿಗೆ ಹೊಸ ತಂಗಿಯಾಗಿ ಮೀರಾ ಜಾಸ್ಮಿನ್
More from Filmibeat
ಕನ್ನಡ ಸಿನಿಮಾ kannada movies ಶಿವರಾಜ್ ಕುಮಾರ್ ನವ್ಯಾ ನಾಯರ್ ಭಾಗ್ಯದ ಬಳೆಗಾರ ರಮೇಶ್ ಕಶ್ಯಪ್ ಓಂ ಸಾಯಿ ಪ್ರಕಾಶ್ shiva rajkumar ramesh kashyap om sai prakash navya nair movie bhagyada balegara


Click it and Unblock the Notifications











