For Quick Alerts
For Daily Alerts
Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರೀಕರಣ ಮುಗಿಸಿಕೊಂಡಭಾಗ್ಯದ ಬಳೆಗಾರ
News
oi-Staff
By Staff
|
ವಾತ್ಸಲ್ಯ ಭರಿತ ಚಿತ್ರಗಳ ನಿರ್ದೇಶನಕ್ಕೆ ಹೆಸರಾದವರು ನಿರ್ದೇಶಕ ಓಂ ಸಾಯಿಪ್ರಕಾಶ್. ಪ್ರಸ್ತುತ ಗ್ರಾಮೀಣ ಸೊಗಡಿನ ಚಿತ್ರವೊಂದ್ದನ್ನು ನಿರ್ದೇಶಿಸುತ್ತಿರುವ ಅವರು ಈ ಚಿತ್ರದಲ್ಲಿ ಬರುವ ಬಾಂಧವ್ಯದ ಸನ್ನಿವೇಶಗಳು ಜನರ ಮನದಲ್ಲಿ ಮನೆ ಮಾಡಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಹಲವು ಪಾತ್ರಗಳಲ್ಲಿ ಅಭಿನಯಿಸಿ ಅಭಿಮಾನಿಗಳ ಹೃದಯ ಗೆದ್ದಿರುವ ಶಿವರಾಜಕುಮಾರ್ ಇದೇ ಮೊದಲ ಬಾರಿಗೆ ಬಳೆಗಾರನ ಪಾತ್ರದಲ್ಲಿ ಕಾಣಿಸಿಕೊಂಡರೆ, ಬೆಡಗಿ ನವ್ಯಾ ನಾಯರ್ ಗ್ರಾಮೀಣ ಪ್ರದೇಶದ ಹೆಣ್ಣು ಮಗಳಾಗಿ ಅಭಿನಯಿಸಿದ್ದಾರೆ. ಚಿತ್ರೀಕರಣ ಪೂರ್ಣವಾಗಿರುವ ಚಿತ್ರಕ್ಕೆ ಸದ್ಯದಲ್ಲೇ ನಂತರದ ಚಟುವಟಿಕೆಗಳಿಗೆ ಚಾಲನೆ ದೊರಕಲಿದೆ ಎಂದು ನಿರ್ಮಾಪಕ ರಮೇಶ್ ಕಶ್ಯಪ್ ತಿಳಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಶಿವರಾಜ್
ಕುಮಾರ್
ನೂರನೇ
ಚಿತ್ರ
ಜೋಗಯ್ಯ
ಅಮಿತಾಬ್
ಜತೆ
ನಟಿಸಬೇಕೆಂಬ
ಆಸೆ:
ಶಿವಣ್ಣ
ರಾಜ್
ಬಿಡುಗಡೆಗೆ
ಹಣ
ಕೊಟ್ಟಿದ್ದ್ದು
ನಿಜ:
ಶಿವಣ್ಣ
ಶಿವಣ್ಣನಿಗೆ
ಹೊಸ
ತಂಗಿಯಾಗಿ
ಮೀರಾ
ಜಾಸ್ಮಿನ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ಶಿವರಾಜ್ ಕುಮಾರ್ ನವ್ಯಾ ನಾಯರ್ ಭಾಗ್ಯದ ಬಳೆಗಾರ ರಮೇಶ್ ಕಶ್ಯಪ್ ಓಂ ಸಾಯಿ ಪ್ರಕಾಶ್ shiva rajkumar ramesh kashyap om sai prakash navya nair movie bhagyada balegara
Tuesday, April 7, 2009, 13:25 Story first published: Tuesday, April 7, 2009, 13:25 [IST]
Other articles published on Apr 7, 2009