For Quick Alerts
For Daily Alerts
Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರೀಕರಣ ಮುಗಿಸಿಕೊಂಡಭಾಗ್ಯದ ಬಳೆಗಾರ
News
oi-Staff
By Staff
|
ವಾತ್ಸಲ್ಯ ಭರಿತ ಚಿತ್ರಗಳ ನಿರ್ದೇಶನಕ್ಕೆ ಹೆಸರಾದವರು ನಿರ್ದೇಶಕ ಓಂ ಸಾಯಿಪ್ರಕಾಶ್. ಪ್ರಸ್ತುತ ಗ್ರಾಮೀಣ ಸೊಗಡಿನ ಚಿತ್ರವೊಂದ್ದನ್ನು ನಿರ್ದೇಶಿಸುತ್ತಿರುವ ಅವರು ಈ ಚಿತ್ರದಲ್ಲಿ ಬರುವ ಬಾಂಧವ್ಯದ ಸನ್ನಿವೇಶಗಳು ಜನರ ಮನದಲ್ಲಿ ಮನೆ ಮಾಡಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಹಲವು ಪಾತ್ರಗಳಲ್ಲಿ ಅಭಿನಯಿಸಿ ಅಭಿಮಾನಿಗಳ ಹೃದಯ ಗೆದ್ದಿರುವ ಶಿವರಾಜಕುಮಾರ್ ಇದೇ ಮೊದಲ ಬಾರಿಗೆ ಬಳೆಗಾರನ ಪಾತ್ರದಲ್ಲಿ ಕಾಣಿಸಿಕೊಂಡರೆ, ಬೆಡಗಿ ನವ್ಯಾ ನಾಯರ್ ಗ್ರಾಮೀಣ ಪ್ರದೇಶದ ಹೆಣ್ಣು ಮಗಳಾಗಿ ಅಭಿನಯಿಸಿದ್ದಾರೆ. ಚಿತ್ರೀಕರಣ ಪೂರ್ಣವಾಗಿರುವ ಚಿತ್ರಕ್ಕೆ ಸದ್ಯದಲ್ಲೇ ನಂತರದ ಚಟುವಟಿಕೆಗಳಿಗೆ ಚಾಲನೆ ದೊರಕಲಿದೆ ಎಂದು ನಿರ್ಮಾಪಕ ರಮೇಶ್ ಕಶ್ಯಪ್ ತಿಳಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಶಿವರಾಜ್
ಕುಮಾರ್
ನೂರನೇ
ಚಿತ್ರ
ಜೋಗಯ್ಯ
ಅಮಿತಾಬ್
ಜತೆ
ನಟಿಸಬೇಕೆಂಬ
ಆಸೆ:
ಶಿವಣ್ಣ
ರಾಜ್
ಬಿಡುಗಡೆಗೆ
ಹಣ
ಕೊಟ್ಟಿದ್ದ್ದು
ನಿಜ:
ಶಿವಣ್ಣ
ಶಿವಣ್ಣನಿಗೆ
ಹೊಸ
ತಂಗಿಯಾಗಿ
ಮೀರಾ
ಜಾಸ್ಮಿನ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ಶಿವರಾಜ್ ಕುಮಾರ್ ನವ್ಯಾ ನಾಯರ್ ಭಾಗ್ಯದ ಬಳೆಗಾರ ರಮೇಶ್ ಕಶ್ಯಪ್ ಓಂ ಸಾಯಿ ಪ್ರಕಾಶ್ shiva rajkumar ramesh kashyap om sai prakash navya nair movie bhagyada balegara
Tuesday, April 7, 2009, 13:25 Story first published: Tuesday, April 7, 2009, 13:25 [IST]
Other articles published on Apr 7, 2009