For Daily Alerts
Just In
Don't Miss!
- News
ಶಿವಮೊಗ್ಗದಲ್ಲಿ ಭಾರಿ ಸ್ಫೋಟ: ಕಂಪಿಸಿದ ಭೂಮಿ, ಜನತೆಯಲ್ಲಿ ಭಯ
- Sports
SMAT: ಮೊದಲ ಕ್ವಾ.ಫೈನಲ್ನಲ್ಲಿ ಕರ್ನಾಟಕ್ಕೆ ಪಂಜಾಬ್ ಎದುರಾಳಿ
- Finance
ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್- ಇಂಡಿಯಾಗೆ RBIನಿಂದ 2 ಕೋಟಿ ರು. ದಂಡ
- Lifestyle
ಗಣರಾಜ್ಯೋತ್ಸವ 2021: ಇಲ್ಲಿದೆ ಶುಭಾಶಯಗಳು, ಕೋಟ್ಸ್, ವಾಟ್ಸಾಪ್ ಸ್ಟೇಟಸ್
- Automobiles
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಭೀಮಾ ತೀರದಲ್ಲಿ' ನಿರ್ಮಾಪಕ ಅಣಜಿಗೆ ಬೆದರಿಕೆ ಕರೆ
News
oi-Rajendra
By Rajendra
|
ಇದೀಗ ತಾನೆ ಬಂದ ಮಾಹಿತಿ. ರಾಜ್ಯದಾದ್ಯಂತ ದುನಿಯಾ ವಿಜಯ್ ಅಭಿನಯದ 'ಭೀಮಾ ತೀರದಲ್ಲಿ' ಭರ್ಜರಿ ಪ್ರದರ್ಶನ ಕಾಣುತ್ತಿರುವ ಸಂದರ್ಭದಲ್ಲೇ ಚಿತ್ರದ ನಿರ್ಮಾಪಕ ಅಣಜಿ ನಾಗರಾಜ್ ಅವರಿಗೆ ಬೆದರಿಕೆ ಕರೆ ಬಂದಿದೆ. ಈ ಮೂಲಕ ಚಿತ್ರ ಮತ್ತೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
ಚಲನಚಿತ್ರ ನಿರ್ಮಾಪಕ ಅಣಜಿ ನಾಗರಾಜ್ ಅವರಿಗೆ ಶೇಷಪ್ಪನ ಪುತ್ರನ ಹೆಸರಿನಲ್ಲಿ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಣಜಿ ಇನ್ನೂ ಪೊಲೀಸ್ ದೂರು ನೀಡಿಲ್ಲ. ಕರೆ ಮಾಡಿರುವವರು ಅಣಜಿ ಬಳಿ 15 ರಿಂದ 20 ನಿಮಿಷ ಮಾತನಾಡಿದ್ದಾರೆ. ಚಿತ್ರದಲ್ಲಿ ಕೇಶವ ಎಂಬ ಹೆಸರನ್ನು ಬಳಸಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಚಿತ್ರದಲ್ಲಿನ ಕೇಶವ್ ಎಂಬ ಹೆಸರನ್ನು ಕೈಬಿಡುವಂತೆ ಕರೆ ಮಾಡಿರುವವರು ಬೆದರಿಕೆ ಹಾಕಿದ್ದಾಗಿ ಅಣಜಿ ತಿಳಿಸಿದ್ದಾರೆ. ಆ ಹೆಸರನ್ನು ಚಿತ್ರದಲ್ಲಿ ಬಳಸಿಕೊಳ್ಳುವ ಮುನ್ನ ತಮ್ಮನ್ನು ಸಂಪರ್ಕಿಸಬೇಕಾಗಿತ್ತು ಎಂದು ಕರೆಯಲ್ಲಿ ಹೇಳಿದ್ದಾಗಿ ಅಣಜಿ ತಿಳಿಸಿದ್ದಾರೆ. (ಒನ್ಇಂಡಿಯಾ ಕನ್ನಡ)
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
Read more about: ದುನಿಯಾ ವಿಜಯ್ ಓಂ ಪ್ರಕಾಶ್ ರಾವ್ ಅಣಜಿ ನಾಗರಾಜ್ ಪ್ರಣೀತಾ duniya vijay om prakash rao anaji nagaraj praneetha
English summary
Bheema Theeradalli producer Anaji Nagaraj has received some threatening calls from an unknown person as a result to which she has decides to lodged a police complaint.
Story first published: Saturday, April 7, 2012, 14:13 [IST]
Other articles published on Apr 7, 2012