For Quick Alerts
For Daily Alerts
Don't Miss!
- Sports
ಭಾರತ vs ಆಸ್ಟ್ರೇಲಿಯಾ: ಅದುವೇ ನನ್ನ ಜೀವನದ ಅತ್ಯಂತ ಶ್ರೇಷ್ಠ ಸರಣಿ ಎಂದ ಚೇತೇಶ್ವರ್ ಪೂಜಾರ
- News
ರಾಯಚೂರು: ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ, ಕಾಲೇಜು ಪ್ರಾಂಶುಪಾಲರ ವಿರುದ್ಧ ಅತ್ಯಾಚಾರ, ಕೊಲೆ ಪ್ರಕರಣ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Lifestyle
ತಿಂದ ಆಹಾರ ಸರಿಯಾಗಿ ಜೀರ್ಣವಾಗ್ತಿಲ್ವಾ ಹಾಗಾದ್ರೆ ಈ ಆಸನಗಳನ್ನ ಮಾಡಿ
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Finance
LIC Jeevan Umang: ದಿನಕ್ಕೆ 150 ರೂ ಹೂಡಿಕೆ ಮಾಡಿ, 10 ಲಕ್ಷ ಪಡೆಯಿರಿ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಭೀಮಾ ತೀರದಲ್ಲಿ' ನಿರ್ಮಾಪಕ ಅಣಜಿಗೆ ಬೆದರಿಕೆ ಕರೆ
News
oi-Rajendra
By Rajendra
|
ಚಲನಚಿತ್ರ ನಿರ್ಮಾಪಕ ಅಣಜಿ ನಾಗರಾಜ್ ಅವರಿಗೆ ಶೇಷಪ್ಪನ ಪುತ್ರನ ಹೆಸರಿನಲ್ಲಿ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಣಜಿ ಇನ್ನೂ ಪೊಲೀಸ್ ದೂರು ನೀಡಿಲ್ಲ. ಕರೆ ಮಾಡಿರುವವರು ಅಣಜಿ ಬಳಿ 15 ರಿಂದ 20 ನಿಮಿಷ ಮಾತನಾಡಿದ್ದಾರೆ. ಚಿತ್ರದಲ್ಲಿ ಕೇಶವ ಎಂಬ ಹೆಸರನ್ನು ಬಳಸಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಚಿತ್ರದಲ್ಲಿನ ಕೇಶವ್ ಎಂಬ ಹೆಸರನ್ನು ಕೈಬಿಡುವಂತೆ ಕರೆ ಮಾಡಿರುವವರು ಬೆದರಿಕೆ ಹಾಕಿದ್ದಾಗಿ ಅಣಜಿ ತಿಳಿಸಿದ್ದಾರೆ. ಆ ಹೆಸರನ್ನು ಚಿತ್ರದಲ್ಲಿ ಬಳಸಿಕೊಳ್ಳುವ ಮುನ್ನ ತಮ್ಮನ್ನು ಸಂಪರ್ಕಿಸಬೇಕಾಗಿತ್ತು ಎಂದು ಕರೆಯಲ್ಲಿ ಹೇಳಿದ್ದಾಗಿ ಅಣಜಿ ತಿಳಿಸಿದ್ದಾರೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ದುನಿಯಾ ವಿಜಯ್ ಓಂ ಪ್ರಕಾಶ್ ರಾವ್ ಅಣಜಿ ನಾಗರಾಜ್ ಪ್ರಣೀತಾ duniya vijay om prakash rao anaji nagaraj praneetha
English summary
Bheema Theeradalli producer Anaji Nagaraj has received some threatening calls from an unknown person as a result to which she has decides to lodged a police complaint.
Story first published: Saturday, April 7, 2012, 14:13 [IST]
Other articles published on Apr 7, 2012