For Quick Alerts
For Daily Alerts
Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಭೀಮಾ ತೀರದಲ್ಲಿ' ನಿರ್ಮಾಪಕ ಅಣಜಿಗೆ ಬೆದರಿಕೆ ಕರೆ
News
oi-Rajendra
By Rajendra
|
ಚಲನಚಿತ್ರ ನಿರ್ಮಾಪಕ ಅಣಜಿ ನಾಗರಾಜ್ ಅವರಿಗೆ ಶೇಷಪ್ಪನ ಪುತ್ರನ ಹೆಸರಿನಲ್ಲಿ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಣಜಿ ಇನ್ನೂ ಪೊಲೀಸ್ ದೂರು ನೀಡಿಲ್ಲ. ಕರೆ ಮಾಡಿರುವವರು ಅಣಜಿ ಬಳಿ 15 ರಿಂದ 20 ನಿಮಿಷ ಮಾತನಾಡಿದ್ದಾರೆ. ಚಿತ್ರದಲ್ಲಿ ಕೇಶವ ಎಂಬ ಹೆಸರನ್ನು ಬಳಸಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಚಿತ್ರದಲ್ಲಿನ ಕೇಶವ್ ಎಂಬ ಹೆಸರನ್ನು ಕೈಬಿಡುವಂತೆ ಕರೆ ಮಾಡಿರುವವರು ಬೆದರಿಕೆ ಹಾಕಿದ್ದಾಗಿ ಅಣಜಿ ತಿಳಿಸಿದ್ದಾರೆ. ಆ ಹೆಸರನ್ನು ಚಿತ್ರದಲ್ಲಿ ಬಳಸಿಕೊಳ್ಳುವ ಮುನ್ನ ತಮ್ಮನ್ನು ಸಂಪರ್ಕಿಸಬೇಕಾಗಿತ್ತು ಎಂದು ಕರೆಯಲ್ಲಿ ಹೇಳಿದ್ದಾಗಿ ಅಣಜಿ ತಿಳಿಸಿದ್ದಾರೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ದುನಿಯಾ ವಿಜಯ್ ಓಂ ಪ್ರಕಾಶ್ ರಾವ್ ಅಣಜಿ ನಾಗರಾಜ್ ಪ್ರಣೀತಾ duniya vijay om prakash rao anaji nagaraj praneetha
English summary
Bheema Theeradalli producer Anaji Nagaraj has received some threatening calls from an unknown person as a result to which she has decides to lodged a police complaint.
Story first published: Saturday, April 7, 2012, 14:13 [IST]
Other articles published on Apr 7, 2012