Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
‘ದಾದಾಗಿರಿಯ ದಿನಗಳು’ ಮತ್ತು ಗಿರೀಶ್ ಕಾರ್ನಾಡ್!
‘ಅಗ್ನಿ’ ಪತ್ರಿಕೆಯ ಮಾಜಿ ಸಂಪಾದಕ ಹಾಗೂ ಚಿತ್ರರಂಗದೊಡನೆ ನಿಕಟ ಸಂಪರ್ಕ ಹೊಂದಿರುವ ಅಗ್ನಿ ಶ್ರೀಧರ್ ಅವರ ‘ದಾದಾಗಿರಿಯ ದಿನಗಳು’ ಕೃತಿ ಆಧರಿಸಿ, ನಿನಿಮಾ ತಯಾರಾಗಲಿದೆ.
ತಮ್ಮ ಶಿಷ್ಯ ಚೈತನ್ಯ ನಿರ್ದೇಶಿಸಲಿರುವ ‘ದಾದಾಗಿರಿಯ ದಿನಗಳು’ ಚಿತ್ರದಲ್ಲಿ, ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅಭಿನಯಿಸಲಿದ್ದಾರೆ.
ಹಿರಿಯ ಸಾಹಿತಿ ಪ್ರೊ.ಕೆ.ಮರುಳಸಿದ್ಧಪ್ಪ ಅವರ ಪುತ್ರ ಚೈತನ್ಯ, ಇತ್ತೀಚೆಗಷ್ಟೇ ಈಟೀವಿ ಕನ್ನಡ ಚಾನಲ್ಗಾಗಿ ‘ಕಿಚ್ಚು’ ಎಂಬ ಧಾರಾವಾಹಿ ನಿರ್ಮಿಸಿದ್ದರು. ಚೈತನ್ಯ ಈ ಚಿತ್ರದ ಮೂಲಕ ಹಿರಿತೆರೆ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಲಿರುವುದೂ ವಿಶೇಷ.
‘ಅಗ್ನಿ’ ಪತ್ರಿಕೆಯ ಮಾಜಿ ಸಂಪಾದಕ ಹಾಗೂ ಚಿತ್ರರಂಗದೊಡನೆ ನಿಕಟ ಸಂಪರ್ಕ ಹೊಂದಿರುವ ಅಗ್ನಿ ಶ್ರೀಧರ್ ಅವರ ‘ದಾದಾಗಿರಿಯ ದಿನಗಳು’ ಕೃತಿ ಆಧರಿಸಿ, ನಿನಿಮಾ ತಯಾರಾಗಲಿದೆ. ಕಾರ್ನಾಡ್ ಅವರೊಂದಿಗೆ ವಿನಯಾಪ್ರಸಾದ್, ಕ್ಷಮಿಸಿ ವಿನಯಾಪ್ರಕಾಶ್ ಅಭಿನಯಿಸಲಿದ್ದಾರೆ.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕಲಾನಿರ್ದೇಶಕ ಶಶಿಧರ್ ಅಡಪ ಈ ಯೋಜನೆಯಲ್ಲಿ ನಿರತರಾಗಿದ್ದಾರೆ. ‘ಭೂಮಿಗೀತ’ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಅತುಲ್ ಕುಲಕರ್ಣಿ, ಈ ಚಿತ್ರದಲ್ಲಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.