For Quick Alerts
For Daily Alerts
Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
5000 ವಿದ್ಯಾರ್ಥಿಗಳಿಗೆ ರಾಜ್ರಿಂದ ಪರಿಸರ ದೀಕ್ಷೆ
News
-Staff
By Staff
|
ಬೆಂಗಳೂರು : ನಾನು ರೈತರ ಮಗ. ಒಂದು ಕಾಲದಲ್ಲಿ ಬೇಸಾಯ ಮಾಡಿ ಆನಂದಪಟ್ಟಿದ್ದೆ...ಪರಿಸರವೇ ಅಪ್ಪ, ಅಮ್ಮ, ಬಂಧು ಬಳಗ ಎಲ್ಲಾ ಆಗಬೇಕು ಎಂದು ನಟ ರಾಜ್ಕುಮಾರ್ ಅಭಿಪ್ರಾಯಪಟ್ಟರು.
ವಿಶ್ವಪರಿಸರ ದಿನದ ಅಂಗವಾಗಿ ನಗರದ ಸಜ್ಜನರಾವ್ ವೃತ್ತದಲ್ಲಿ ಬಸವನಗುಡಿಯ ಪ್ರಜಾ ಪರಿಸರ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 21 ಶಾಲೆ ಮತ್ತು ಏಳು ಕಾಲೇಜುಗಳ 5000ಮಂದಿ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ರಾಜ್ಕುಮಾರ್ ಸಸಿ ವಿತರಿಸಿ, ಪರಿಸರ ಪ್ರೀತಿಯನ್ನು ಜಾಗೃತಗೊಳಿಸಿದರು.
ಬಸವನಗುಡಿ ಶಾಸಕ ಕೆ.ಚಂದ್ರಶೇಖರ್ ಮಾತನಾಡಿ, ಶಾಂತಿದೂತ ರಾಜ್ಕುಮಾರ್ ಕಾರ್ಯಕ್ರಮಕ್ಕೆ ಆಗಮಿಸಿದ್ದು ನಿಜಕ್ಕೂ ಬಸವನಗುಡಿಯ ಪುಣ್ಯ. ಬಸವನಗುಡಿಯನ್ನು ಹಸಿರುವಲಯವನ್ನಾಗಿ ಪರಿವರ್ತಿಸುವುದಾಗಿ ಘೋಷಿಸಿದರು.
ಪಾರ್ವತಮ್ಮ ರಾಜ್ಕುಮಾರ್ ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
Post
your
views
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Tuesday, January 28, 2003, 5:30 [IST]
Other articles published on Jan 28, 2003