Don't Miss!
- Sports IPL 2024: ಚಿನ್ನಸ್ವಾಮಿಯಲ್ಲಿ ಡಾಗ್ ಔಟ್ ವಲಯ ನಿರ್ಮಾಣ? ಇದರ ಲಾಭವೇನು?
- News ವಸೂಲಿ ಟೈಟಾನ್ಸ್, ಇಂಪ್ಯಾಕ್ಟ್ ಪ್ಲೇಯರ್ ಇ.ಡಿ; ಮೋದಿ, ಬಿಜೆಪಿಯನ್ನು ಅಣಕಿಸಿದ ಮಹಿಳಾ ಕ್ರಿಕೆಟರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಭಾರತಿ ವಿಷ್ಣುವರ್ಧನ್
ಹಾಗೆಯೇ ಚಲನಚಿತ್ರ ನಿರ್ದೇಶಕರಾದ ಮಹೇಂದ್ರ , ರಂಗಕರ್ಮಿ ಕಾಸರಗೋಡು ಚಿನ್ನ, ನಿರ್ದೇಶಕರಾದಎಂ.ಎಸ್. ರಾಜಶೇಖರ್, ಸಂಗೀತ ನಿರ್ದೇಶಕರಾದ ರಾಜನ್(ನಾಗೇಂದ್ರ) ಹಾಗೂ ಕಲಾವಿದರಾದ ಲೋಹಿತಾಶ್ವ, ಸಾಹಿತಿ ಬೋಳುವಾರು ಮಹಮ್ಮದ್ ಕುಂಞ್, ಪತ್ರಕರ್ತ ಚ.ಹ. ರಘುನಾಥ್ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರು ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಸದಸ್ಯ ಕಾರ್ಯದರ್ಶಿಗಳಾಗಿ ನಿರ್ದೇಶಕರು ವಾರ್ತಾ ಇಲಾಖೆ ಇವರನ್ನು ನೇಮಕಗೊಳಿಸಿ ಸಲಹಾ ಸಮಿತಿ ರಚಿಸಲಾಗಿದೆ. 2008-09ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿಗೆ ಅಧ್ಯಕ್ಷರಾಗಿ ಜನಪ್ರಿಯ ಚಲನಚಿತ್ರ ನಿರ್ದೇಶಕ ಎಚ್ ಆರ್ ಭಾರ್ಗವ ಆಯ್ಕೆಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಚಲನಚಿತ್ರ
ಸಹಾಯಧನಕ್ಕಾಗಿ
ಆಯ್ಕೆ
ಸಮಿತಿ
ರಚನೆ
2009-10
ನೇ
ಸಾಲಿನ
ಅರ್ಹ
ಕನ್ನಡ
ಹಾಗೂ
ಪ್ರಾದೇಶಿಕ
ಭಾಷಾ
ಗುಣಾತ್ಮಕ
ಚಲನಚಿತ್ರಗಳ
ಸಹಾಯಧನಕ್ಕಾಗಿ
ಆಯ್ಕೆ
ಮಾಡಲು
ಈ
ಕೆಳಕಂಡಂತೆ
ಆಯ್ಕೆ
ಸಲಹಾ
ಸಮಿತಿ
ರಚಿಸಿ
ರಾಜ್ಯ
ಸರ್ಕಾರ
ಆದೇಶ
ಹೊರಡಿಸಿದೆ.
ನಿರ್ಮಾಪಕರಾದ
ಕೆ.ಸಿ.ಎನ್.
ಗೌಡ
ಅವರನ್ನು
ಅಧ್ಯಕ್ಷರನ್ನಾಗಿ
ಆಯ್ಕೆ
ಮಾಡಲಾಗಿದೆ.
ಸದಸ್ಯರಾಗಿ ಹಿರಿಯ ಕಲಾವಿದರಾದ ಜಯಂತಿ, ಶ್ರೀಧರ್, ರಾಮಕೃಷ್ಣ ಸಾಹಿತಿಗಳಾದ ಬಿ.ಆರ್. ಲಕ್ಷಣರಾವ್, ಬಾಬು ಕೃಷ್ಣಮೂರ್ತಿ, ಭಾರತೀಯ ಚಲನಚಿತ್ರ ಸಮಾಜದ ಮಹಾ ಅಧ್ಯಕ್ಷರಾದ ಹೆಚ್. ಎನ್. ನರಹರಿರಾವ್ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರು ಈ ಸಮಿತಿಯ ಸದಸ್ಯರಾಗಿರುತ್ತಾರೆ. ಸದಸ್ಯ ಕಾರ್ಯದರ್ಶಿಗಳಾಗಿ ನಿರ್ದೇಶಕರು, ವಾರ್ತಾ ಇಲಾಖೆ ಇವರನ್ನು ನೇಮಕಗೊಳಿಸಿ ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.