Don't Miss!
- Technology ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನ್ಗಳ ಫೀಚರ್ಸ್ ತಿಳಿದ್ರೆ, ವಾವ್ ಅಂತೀರಾ!
- Automobiles ಸಾಯಿಬಾಬಾ ಭಕ್ತರಿಗೆ ಸಿಹಿಸುದ್ದಿ: ಇಲ್ಲಿಂದ ಶಿರಡಿಗೆ ಪಲ್ಲಕ್ಕಿ ಬಸ್.. ಕಡಿಮೆ ಖರ್ಚಿನಲ್ಲಿ ಹೋಗಬಹುದು!
- Lifestyle ವೀಲ್ಚೇರ್ನಲ್ಲಿ ಮಾವನ ಹೆಣವಿಟ್ಟು ಬ್ಯಾಂಕ್ಗೆ ತಂದ ಸೊಸೆ..! ಲೋನ್ ಮಾಡಿಸುವಾಗ ಸಿಕ್ಕಿಬಿದ್ಲು..!
- Finance ಅಂಬುಜಾ ಸಿಮೆಂಟ್ ಮೇಲೆ ಅದಾನಿ ಗ್ರೂಪ್ನಿಂದ 8,339 ಕೋಟಿ ರೂ. ಹೂಡಿಕೆ
- News ಕರ್ನಾಟಕದಲ್ಲಿ ಮೋದಿ, ಯೋಗಿ, ಅಮಿತ್ ಶಾ, ಜೆಪಿ ನಡ್ಡಾ ಪ್ರಚಾರ: ಯಾವಾಗ, ಎಲ್ಲೆಲ್ಲಿ? ಇಲ್ಲಿದೆ ಮಾಹಿತಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಧ ಕಲಾವಿದರು ಹೊರತಂದ 'ಅಣ್ಣಾವ್ರ' ಸಿಡಿ
ಐಡಿಎಲ್ ಅಂಧರ ವಾದ್ಯ ವೃಂದದ ಸಂಸ್ಥಾಪಕ ಪಿ ಕೆ ಪಾಲ್ ನಿರುದ್ಯೋಗಿ ಅಂಧರು ಮತ್ತು ಅಂಗವಿಕಲರಿಗೆ ಸಹಾಯ ನೀಡುವ ಉದ್ದೇಶದಿಂದ ಈ ಸಿಡಿಗಳನ್ನು ಬಿಡುಗಡೆ ಮಾಡಿದ್ದಾಗಿ ತಿಳಿಸಿದರು. ಸಾರ್ವಜನಿಕರು ಇವುಗಳನ್ನು ಕೊಂಡು ನೆರವಾಗಬೇಕೆಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು. ಡಾ.ರಾಜ್ ಸವಿನೆನಪಿಗಾಗಿ ಈ ಹಾಡುಗಳನ್ನು ನಾವು ಹಾಡಿದ್ದು, ಸಿಡಿಗಳನ್ನು ಸಿದ್ಧಪಡಿಸಲು ನಿವೃತ್ತ ಪೋಲಿಸ್ ಅಧಿಕಾರಿ ಡಿ ಕೆ ಶಿವರಾಂ, ಗುರುರಾಜ್ ಮತ್ತು ಲಹರಿ ಸಂಸ್ಥೆಯ ವೇಲು ನೆರವಾಗಿದ್ದಾರೆ ಎಂದು ಅವರ ಸಹಾಯವನ್ನು ಸ್ಮರಿಸಿದರು.
ಗಿಟಾರ್ ಮನೋಹರ್, ರಿದಂ ಅಭಿಮಾನ, ತಬಲಾ ವೀರಣ್ಣ. ಹಾಡಿರುವವರು ಶ್ರೀಧರ್, ಪಾಷಾ, ನಾಗಿನ್, ನರಸಿಂಗ್ ಹಾಗು ಶಾಲಂ. ಹುಟ್ತತ್ತಲೇ ಅಂಧರಾಗಿದ್ದ ನಮಗೆ ಬೇರೆ ಯಾವ ಕೆಲಸವೂ ದೊರೆಯದ ಕಾರಣ ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅಂಧರು, ಅಂಗವಿಕಲರಿಗೆ ನೆರವಗುತ್ತಿದ್ದೇವೆ ಎಂದು ಪಾಲ್ ಈ ಸಂಧರ್ಭದಲ್ಲಿ ಹೇಳಿದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ಡಾ.ರಾಜ್
ಕುಮಾರ್
ರಾಜ್ಯೋತ್ಸವ
ಪ್ರಶಸ್ತಿ
ಪ್ರದಾನ
ನನ್ನ
ಒಲುಮೆಯ
ವ್ಯಕ್ತಿ
ಡಾ.ರಾಜ್:
ಅಮಿತಾಬ್
'ಡಾ.ರಾಜ್
ಜೀವನಧಾರೆ'
ಡಿವಿಡಿ
ಬಿಡುಗಡೆ
ರಾಜ್
ಬಿಡುಗಡೆಗೆ
ಹಣ
ಕೊಟ್ಟಿದ್ದ್ದು
ನಿಜ:
ಶಿವಣ್ಣ