Just In
Don't Miss!
- Lifestyle
ಬುಧವಾರದ ರಾಶಿಫಲ: ಈ ದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ
- News
ಭಾರತದಲ್ಲಿ 20.29 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ
- Sports
ಸಯ್ಯದ್ ಮುಷ್ತಾಕ್ ಅಲಿ: ಹಿಮಾಚಲ ಪ್ರದೇಶ ಮಣಿಸಿದ ತಮಿಳುನಾಡು
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Automobiles
ವಿನೂತನ ಫೀಚರ್ಸ್ಗಳೊಂದಿಗೆ ನ್ಯೂ ಜನರೇಷನ್ ಟಾಟಾ ಸಫಾರಿ ಎಸ್ಯುವಿ ಅನಾವರಣ
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಂಧ ಕಲಾವಿದರು ಹೊರತಂದ 'ಅಣ್ಣಾವ್ರ' ಸಿಡಿ
ಐಡಿಎಲ್ ಅಂಧರ ವಾದ್ಯ ವೃಂದದ ಸಂಸ್ಥಾಪಕ ಪಿ ಕೆ ಪಾಲ್ ನಿರುದ್ಯೋಗಿ ಅಂಧರು ಮತ್ತು ಅಂಗವಿಕಲರಿಗೆ ಸಹಾಯ ನೀಡುವ ಉದ್ದೇಶದಿಂದ ಈ ಸಿಡಿಗಳನ್ನು ಬಿಡುಗಡೆ ಮಾಡಿದ್ದಾಗಿ ತಿಳಿಸಿದರು. ಸಾರ್ವಜನಿಕರು ಇವುಗಳನ್ನು ಕೊಂಡು ನೆರವಾಗಬೇಕೆಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು. ಡಾ.ರಾಜ್ ಸವಿನೆನಪಿಗಾಗಿ ಈ ಹಾಡುಗಳನ್ನು ನಾವು ಹಾಡಿದ್ದು, ಸಿಡಿಗಳನ್ನು ಸಿದ್ಧಪಡಿಸಲು ನಿವೃತ್ತ ಪೋಲಿಸ್ ಅಧಿಕಾರಿ ಡಿ ಕೆ ಶಿವರಾಂ, ಗುರುರಾಜ್ ಮತ್ತು ಲಹರಿ ಸಂಸ್ಥೆಯ ವೇಲು ನೆರವಾಗಿದ್ದಾರೆ ಎಂದು ಅವರ ಸಹಾಯವನ್ನು ಸ್ಮರಿಸಿದರು.
ಗಿಟಾರ್ ಮನೋಹರ್, ರಿದಂ ಅಭಿಮಾನ, ತಬಲಾ ವೀರಣ್ಣ. ಹಾಡಿರುವವರು ಶ್ರೀಧರ್, ಪಾಷಾ, ನಾಗಿನ್, ನರಸಿಂಗ್ ಹಾಗು ಶಾಲಂ. ಹುಟ್ತತ್ತಲೇ ಅಂಧರಾಗಿದ್ದ ನಮಗೆ ಬೇರೆ ಯಾವ ಕೆಲಸವೂ ದೊರೆಯದ ಕಾರಣ ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅಂಧರು, ಅಂಗವಿಕಲರಿಗೆ ನೆರವಗುತ್ತಿದ್ದೇವೆ ಎಂದು ಪಾಲ್ ಈ ಸಂಧರ್ಭದಲ್ಲಿ ಹೇಳಿದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ಡಾ.ರಾಜ್ ಕುಮಾರ್ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ನನ್ನ ಒಲುಮೆಯ ವ್ಯಕ್ತಿ ಡಾ.ರಾಜ್: ಅಮಿತಾಬ್
'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ
ರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ