Don't Miss!
- News 1951 ರಿಂದ 2019 : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಇಲ್ಲಿದೆ ವಿವರ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಧ ಕಲಾವಿದರು ಹೊರತಂದ 'ಅಣ್ಣಾವ್ರ' ಸಿಡಿ
ಐಡಿಎಲ್ ಅಂಧರ ವಾದ್ಯ ವೃಂದದ ಸಂಸ್ಥಾಪಕ ಪಿ ಕೆ ಪಾಲ್ ನಿರುದ್ಯೋಗಿ ಅಂಧರು ಮತ್ತು ಅಂಗವಿಕಲರಿಗೆ ಸಹಾಯ ನೀಡುವ ಉದ್ದೇಶದಿಂದ ಈ ಸಿಡಿಗಳನ್ನು ಬಿಡುಗಡೆ ಮಾಡಿದ್ದಾಗಿ ತಿಳಿಸಿದರು. ಸಾರ್ವಜನಿಕರು ಇವುಗಳನ್ನು ಕೊಂಡು ನೆರವಾಗಬೇಕೆಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು. ಡಾ.ರಾಜ್ ಸವಿನೆನಪಿಗಾಗಿ ಈ ಹಾಡುಗಳನ್ನು ನಾವು ಹಾಡಿದ್ದು, ಸಿಡಿಗಳನ್ನು ಸಿದ್ಧಪಡಿಸಲು ನಿವೃತ್ತ ಪೋಲಿಸ್ ಅಧಿಕಾರಿ ಡಿ ಕೆ ಶಿವರಾಂ, ಗುರುರಾಜ್ ಮತ್ತು ಲಹರಿ ಸಂಸ್ಥೆಯ ವೇಲು ನೆರವಾಗಿದ್ದಾರೆ ಎಂದು ಅವರ ಸಹಾಯವನ್ನು ಸ್ಮರಿಸಿದರು.
ಗಿಟಾರ್ ಮನೋಹರ್, ರಿದಂ ಅಭಿಮಾನ, ತಬಲಾ ವೀರಣ್ಣ. ಹಾಡಿರುವವರು ಶ್ರೀಧರ್, ಪಾಷಾ, ನಾಗಿನ್, ನರಸಿಂಗ್ ಹಾಗು ಶಾಲಂ. ಹುಟ್ತತ್ತಲೇ ಅಂಧರಾಗಿದ್ದ ನಮಗೆ ಬೇರೆ ಯಾವ ಕೆಲಸವೂ ದೊರೆಯದ ಕಾರಣ ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅಂಧರು, ಅಂಗವಿಕಲರಿಗೆ ನೆರವಗುತ್ತಿದ್ದೇವೆ ಎಂದು ಪಾಲ್ ಈ ಸಂಧರ್ಭದಲ್ಲಿ ಹೇಳಿದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ಡಾ.ರಾಜ್
ಕುಮಾರ್
ರಾಜ್ಯೋತ್ಸವ
ಪ್ರಶಸ್ತಿ
ಪ್ರದಾನ
ನನ್ನ
ಒಲುಮೆಯ
ವ್ಯಕ್ತಿ
ಡಾ.ರಾಜ್:
ಅಮಿತಾಬ್
'ಡಾ.ರಾಜ್
ಜೀವನಧಾರೆ'
ಡಿವಿಡಿ
ಬಿಡುಗಡೆ
ರಾಜ್
ಬಿಡುಗಡೆಗೆ
ಹಣ
ಕೊಟ್ಟಿದ್ದ್ದು
ನಿಜ:
ಶಿವಣ್ಣ