Don't Miss!
- News Lok Sabha Election 2024: ಟಿಕೆಟ್ ಹಂಚಿಕೆಯ ಬಳಿಕ ಬಿಜೆಪಿಯ ಮುಂದೆ ಹೊಸ-ಹೊಸ ಸವಾಲುಗಳು
- Automobiles ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಧ ಕಲಾವಿದರು ಹೊರತಂದ 'ಅಣ್ಣಾವ್ರ' ಸಿಡಿ
ಐಡಿಎಲ್ ಅಂಧರ ವಾದ್ಯ ವೃಂದದ ಸಂಸ್ಥಾಪಕ ಪಿ ಕೆ ಪಾಲ್ ನಿರುದ್ಯೋಗಿ ಅಂಧರು ಮತ್ತು ಅಂಗವಿಕಲರಿಗೆ ಸಹಾಯ ನೀಡುವ ಉದ್ದೇಶದಿಂದ ಈ ಸಿಡಿಗಳನ್ನು ಬಿಡುಗಡೆ ಮಾಡಿದ್ದಾಗಿ ತಿಳಿಸಿದರು. ಸಾರ್ವಜನಿಕರು ಇವುಗಳನ್ನು ಕೊಂಡು ನೆರವಾಗಬೇಕೆಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು. ಡಾ.ರಾಜ್ ಸವಿನೆನಪಿಗಾಗಿ ಈ ಹಾಡುಗಳನ್ನು ನಾವು ಹಾಡಿದ್ದು, ಸಿಡಿಗಳನ್ನು ಸಿದ್ಧಪಡಿಸಲು ನಿವೃತ್ತ ಪೋಲಿಸ್ ಅಧಿಕಾರಿ ಡಿ ಕೆ ಶಿವರಾಂ, ಗುರುರಾಜ್ ಮತ್ತು ಲಹರಿ ಸಂಸ್ಥೆಯ ವೇಲು ನೆರವಾಗಿದ್ದಾರೆ ಎಂದು ಅವರ ಸಹಾಯವನ್ನು ಸ್ಮರಿಸಿದರು.
ಗಿಟಾರ್ ಮನೋಹರ್, ರಿದಂ ಅಭಿಮಾನ, ತಬಲಾ ವೀರಣ್ಣ. ಹಾಡಿರುವವರು ಶ್ರೀಧರ್, ಪಾಷಾ, ನಾಗಿನ್, ನರಸಿಂಗ್ ಹಾಗು ಶಾಲಂ. ಹುಟ್ತತ್ತಲೇ ಅಂಧರಾಗಿದ್ದ ನಮಗೆ ಬೇರೆ ಯಾವ ಕೆಲಸವೂ ದೊರೆಯದ ಕಾರಣ ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅಂಧರು, ಅಂಗವಿಕಲರಿಗೆ ನೆರವಗುತ್ತಿದ್ದೇವೆ ಎಂದು ಪಾಲ್ ಈ ಸಂಧರ್ಭದಲ್ಲಿ ಹೇಳಿದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ಡಾ.ರಾಜ್
ಕುಮಾರ್
ರಾಜ್ಯೋತ್ಸವ
ಪ್ರಶಸ್ತಿ
ಪ್ರದಾನ
ನನ್ನ
ಒಲುಮೆಯ
ವ್ಯಕ್ತಿ
ಡಾ.ರಾಜ್:
ಅಮಿತಾಬ್
'ಡಾ.ರಾಜ್
ಜೀವನಧಾರೆ'
ಡಿವಿಡಿ
ಬಿಡುಗಡೆ
ರಾಜ್
ಬಿಡುಗಡೆಗೆ
ಹಣ
ಕೊಟ್ಟಿದ್ದ್ದು
ನಿಜ:
ಶಿವಣ್ಣ