For Daily Alerts
Don't Miss!
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ನಿವಾಸದ ಬಳಿ ಜಮಾಯಿಸಿದ ಅಭಿಮಾನಿಗಳು!
News
oi-Sriram
By Sriram
|
ನಂತರ ಮನೆಗೆ ತೆರಳಿದ ದರ್ಶನ್ ತಮ್ಮನ್ನು ನೋಡಲು ನೆರದಿರುವ ಅಭಿಮಾನಿಗಳನ್ನು ಕಂಡು ಮೂಕವಿಸ್ಮಿತರಾದರು. ಆಗಲೇ ಪೊಲೀಸರಿಂದ ಲಾಠಿ ಏಟು ತಿಂದಿದ್ದರೂ ಅಭಿಮಾನಿಗಳು ಕದಲದೇ ನಿಂತಿದ್ದರು. ಪತ್ನಿ ವಿಜಯಲಕ್ಷ್ಮಿ ಜೊತೆ ಮನೆಯ ಬಾಲ್ಕನಿಯಲ್ಲಿ ನಿಂತು ಅಭಿಮಾನಿಗಳ ದರ್ಶನ್ 'ದರ್ಶನ' ನೀಡಿದರು. ಹೂವು, ಹಾರಗಳನ್ನು ದರ್ಶನ್ ಕಡೆ ಎಸೆದು ಸಂಭ್ರಮಿಸುವ ದೃಶ್ಯ ಅಲ್ಲಿ ಮನೆಮಾಡಿತ್ತು.
ದರ್ಶನ್ ದಂಪತಿಗಳು ಅಭಿಮಾನಿಗಳನ್ನು ನಿರಾಸೆಗೊಳಿಸದೇ ಎದುರಿನಲ್ಲಿ ಸಿಕ್ಕಷ್ಟು ಜನರಿಗೆ ಹಸ್ತಲಾಘವ ಮಾಡಿ ಮತ್ತೆ 'ದರ್ಶನ' ಕೊಡುವುದಾಗಿ ಹೇಳಿ ಬಾಲ್ಕಿನಿಯಿಂದ ಮನೆಯೊಳಗೆ ಸೇರಿ ಮರೆಯಾದರು. ಅಭಿಮಾನಿಗಳು ಮತ್ತೆ ಬಂದೇ ಬರುತ್ತೇವೆ ಎಂದು ಕೂಗುತ್ತಾ ಹೋಗುತ್ತಿದ್ದುದು ಎಲ್ಲೆಡೆ ಕೇಳಿ ಬರುತ್ತಿತ್ತು. ದಂಪತಿಗಳು ಅಭಿಮಾನಿಗಳ ಎದುರಿಗೇ ಪರಸ್ಪರ ಸಿಹಿ ಹಂಚಿಕೊಂಡಿದ್ದು ವಿಶೇಷವಾಗಿತ್ತು. (ಒನ್ ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Challenging Star Darshan is released and went to the temple Rajarajeshwari, near his house. Then he appeared in front of his fans.
Story first published: Saturday, October 8, 2011, 13:03 [IST]
Other articles published on Oct 8, 2011