For Quick Alerts
For Daily Alerts
Don't Miss!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಫ್ಯಾನ್ಸ್ ನೂಕು ನುಗ್ಗಲು ಕಾಂಪೌಂಡ್ ಗೋಡೆ ಕುಸಿತ
News
oi-Rajendra
By Rajendra
|
ಬೆಳಗ್ಗೆಯಿಂದಲೇ ರಾಜರಾಜೇಶ್ವರಿ ನಗರದ ದರ್ಶನ್ ನಿವಾಸದ ಎದುರು ಅಪಾರ ಅಭಿಮಾನಿಗಳು ಜಮಾಯಿಸಿದ್ದರು. ಮಧ್ಯಾಹ್ನದ ವೇಳೆಗೆ ಅಭಿಮಾನಿಗಳ ಸಂಖ್ಯೆ ದುಪ್ಪಾಟ್ಟಾಗಿತ್ತು. ಇವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ದರ್ಶನ್ರನ್ನು ನೋಡಲು ಅಭಿಮಾನಿಗಳು ಅಕ್ಕಪಕ್ಕದ ಮನೆಗಳ ಕಾಂಪೌಂಡ್ ಗೋಡೆ ಹತ್ತಿಕುಳಿದಿದ್ದರು. ದರ್ಶನ್ ಹೊರಬರುತ್ತಿದ್ದಂತೆ ನೂಕಾಟ, ತಳ್ಳಾಟ ಸಂಭವಿಸಿ ಮನೆಯೊಂದರ ಗೋಡೆ ಕುಸಿದು ಬಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರವನ್ನು ಮಾಡಬೇಕಾಯಿತು.
ಮಧ್ಯಾಹ್ನ 1 ಗಂಟೆ ಸುಮಾರಿಗೆ ಮನೆಯಿಂದ ಹೊರಬಂದ ನಟ ದರ್ಶನ್ ಅಭಿಮಾನಿಗಳತ್ತ ಕೈಬೀಸಿ ಇನ್ನು ಮುಂದೆ ಯಾವತ್ತೂ ಹೀಗೆ ನಡೆದುಕೊಳ್ಳುವುದಿಲ್ಲ. ನನ್ನಿಂದ ತಪ್ಪಾಗಿದೆ ಕ್ಷಮಿಸಿ ಎಂದು ಹೇಳಿ ಚಾಮುಂಡೇಶ್ವರಿ ದರ್ಶನಕ್ಕೆ ಮೈಸೂರಿಗೆ ತೆರಳಿದರು. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ದರ್ಶನ್ ವಿಜಯಲಕ್ಷ್ಮಿ ಜಾಮೀನು ನಿಖಿತಾ ಬಂಧನ ಅಪರಾಧ darshan shruthi nikita thukral arrest crime
English summary
Kannada actor Darshan fans collapsed compound wall at Rajarajeshwari Nagar on Saturday, who were eagerly waiting to get their hero his bail granted in court for a month.
Story first published: Saturday, October 8, 2011, 17:47 [IST]
Other articles published on Oct 8, 2011