For Quick Alerts
For Daily Alerts
Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಾಣಾಪಾಯದಿಂದ ಕನ್ನಡ ತಾರೆ ಮಾಲಾಶ್ರೀ ಪಾರು
News
oi-Rajendra Chintamani
By Rajendra
|
ಕನ್ನಡ ಜನಪ್ರಿಯ ಸಿನಿಮಾ ತಾರೆ ಮಾಲಾಶ್ರೀ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾ ಜಲಪಾತದ ಬಳಿ ನಡೆದಿದೆ. ಶಿಂಷಾ ಜಲಪಾತದ ಬಳಿ ಮಾಲಾಶ್ರೀ ಮುಖ್ಯಭೂಮಿಕೆಯಲ್ಲಿರುವ ಶಕ್ತಿ ಚಿತ್ರೀಕರಣ ಭರದಿಂದ ಸಾಗುತ್ತಿದೆ.
ಈ ಸಂದರ್ಭದಲ್ಲಿ ಭಾನುವಾರ ಇದ್ದಕ್ಕಿದ್ದಂತೆ ನೀರಿನ ಹರಿವು ಹೆಚ್ಚಾದ ಕಾರಣ ಚಿತ್ರತಂಡ ಅಪಾಯಕ್ಕೆ ಸಿಲುಕಿತು. ಬಳಿದ ಎಚ್ಚೆತ್ತುಕೊಂಡು ಸ್ಥಳೀಯ ಸಹಾಯದಿಂದ ಪಾರಾಗಿದ್ದಾರೆ. ಈ ಸಂದರ್ಭದಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಳೆದ ಕೆಲದಿನಗಳಿಂದ ಇಲ್ಲಿ ಚಿತ್ರೀಕರಣ ನಡೆಯುತ್ತಿತ್ತು.
ಮೈಸೂರು ಬಳಿಕ ಕೆಆರ್ಎಸ್ ಜಲಾಶಯದಿಂದ ನೀರು ಹೊರಬಿಡಲಾಗಿತ್ತು. ಈ ವಿಷಯ ಚಿತ್ರತಂಡಕ್ಕೆ ಗೊತ್ತಿಲ್ಲದೆ ಅವರು ಚಿತ್ರೀಕರಣದಲ್ಲಿ ತಲ್ಲೀನರಾಗಿದ್ದರು. ಬದುಕಿ ಬಂದದ್ದೆ ಒಂದು ಪವಾಡ ಎಂದು ಮಾಲಾಶ್ರೀ ಹಾಗೂ ಚಿತ್ರದ ನಿರ್ದೇಶಕ ಅನಿಲ್ ಪ್ರತಿಕ್ರಿಯಿಸಿದ್ದಾರೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada actress Malashri narrowly escapes from death at Shimsha falls while shooting for her latest flick Shakti. This incident took place on Sunday (7th August) noon. The cast and crew of Shakti suffered from small wounds.
Story first published: Monday, August 8, 2011, 11:34 [IST]
Other articles published on Aug 8, 2011