For Quick Alerts
For Daily Alerts
Don't Miss!
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಬಿಎಂಪಿ ಚುನಾವಣಾ ಕಣಕ್ಕೆ ಚಿತ್ರನಿರ್ಮಾಪಕರು
News
oi-Staff
By Staff
|
ಕನ್ನಡ ಚಿತ್ರ ನಿರ್ಮಾಪಕರೇನೋ ಬಿಬಿಎಂಪಿ ಚುನಾವಳತ್ತ ಮುಖ ಮಾಡಿದ್ದಾರೆ. ಆದರೆ ಕಾರ್ಪೊರೇಟರ್ ಗಳಾದ ರವೀಂದ್ರ ಮತ್ತು ಮುನಿರಾಜು ಚಿತ್ರ ನಿರ್ಮಾಣಕ್ಕೆ ಕೈಹಾಕಿದ್ದಾರೆ. ರವೀಂದ್ರ ಅವರು 'ಅಯ್ಯಂಗಾರ್ಐಪಿಎಸ್' ಚಿತ್ರವನ್ನು ನಿರ್ಮಿಸಿದ್ದರೆ, 'ಮಿನುಗು' ಚಿತ್ರವನ್ನು ಮುನಿರಾಜು ನಿರ್ಮಿಸುತ್ತಿದ್ದಾರೆ.
ಶಿವರಾಜ್ ಕುಮಾರ್ ನಾಯಕ ನಟನಾಗಿರುವ 'ಚೆಲುವೆಯೆ ನಿನ್ನ ನೋಡಲು' ಚಿತ್ರ ಎನ್ ಎಂ ಸುರೇಶ್ ನಿರ್ಮಿಸುತ್ತಿರುವ ಭಾರಿ ಬಜೆಟ್ ಚಿತ್ರ.ಮಲ್ಲೇಶ್ವರಂನ ವಾರ್ಡ್ ನಂ .7ರಿಂದ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಉಳಿದಂತೆ ಕೆ ಮಂಜು, ಸಂಪತ್ ಕುಮಾರ್ ಮತ್ತು ಗಂಗಾಧರ್ ಅಖಾಡಕ್ಕಿಳಿಯಲು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ ಬಿಬಿಎಂಪಿ ಚುನಾವಣೆ k manju bbmp election ಕೆ ಮಂಜು ಎನ್ ಎಂ ಸುರೇಶ್ ಸಂಪತ್ ಕುಮಾರ್ ಗಂಗಾಧರ್ n m suresh sampath kumar
Monday, June 8, 2009, 12:37 Story first published: Monday, June 8, 2009, 12:37 [IST]
Other articles published on Jun 8, 2009