For Quick Alerts
For Daily Alerts
Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಬಿಎಂಪಿ ಚುನಾವಣಾ ಕಣಕ್ಕೆ ಚಿತ್ರನಿರ್ಮಾಪಕರು
News
oi-Staff
By Staff
|
ಕನ್ನಡ ಚಿತ್ರ ನಿರ್ಮಾಪಕರೇನೋ ಬಿಬಿಎಂಪಿ ಚುನಾವಳತ್ತ ಮುಖ ಮಾಡಿದ್ದಾರೆ. ಆದರೆ ಕಾರ್ಪೊರೇಟರ್ ಗಳಾದ ರವೀಂದ್ರ ಮತ್ತು ಮುನಿರಾಜು ಚಿತ್ರ ನಿರ್ಮಾಣಕ್ಕೆ ಕೈಹಾಕಿದ್ದಾರೆ. ರವೀಂದ್ರ ಅವರು 'ಅಯ್ಯಂಗಾರ್ಐಪಿಎಸ್' ಚಿತ್ರವನ್ನು ನಿರ್ಮಿಸಿದ್ದರೆ, 'ಮಿನುಗು' ಚಿತ್ರವನ್ನು ಮುನಿರಾಜು ನಿರ್ಮಿಸುತ್ತಿದ್ದಾರೆ.
ಶಿವರಾಜ್ ಕುಮಾರ್ ನಾಯಕ ನಟನಾಗಿರುವ 'ಚೆಲುವೆಯೆ ನಿನ್ನ ನೋಡಲು' ಚಿತ್ರ ಎನ್ ಎಂ ಸುರೇಶ್ ನಿರ್ಮಿಸುತ್ತಿರುವ ಭಾರಿ ಬಜೆಟ್ ಚಿತ್ರ.ಮಲ್ಲೇಶ್ವರಂನ ವಾರ್ಡ್ ನಂ .7ರಿಂದ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಉಳಿದಂತೆ ಕೆ ಮಂಜು, ಸಂಪತ್ ಕುಮಾರ್ ಮತ್ತು ಗಂಗಾಧರ್ ಅಖಾಡಕ್ಕಿಳಿಯಲು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ ಬಿಬಿಎಂಪಿ ಚುನಾವಣೆ k manju bbmp election ಕೆ ಮಂಜು ಎನ್ ಎಂ ಸುರೇಶ್ ಸಂಪತ್ ಕುಮಾರ್ ಗಂಗಾಧರ್ n m suresh sampath kumar
Monday, June 8, 2009, 12:37 Story first published: Monday, June 8, 2009, 12:37 [IST]
Other articles published on Jun 8, 2009