twitter
    For Quick Alerts
    ALLOW NOTIFICATIONS  
    For Daily Alerts

    ಸೆನ್ಸಾರ್ ವೀಕ್ಷಣೆಗೆ 'ಮಳೆ ಬರಲಿ ಮಂಜೂ ಇರಲಿ'

    By Staff
    |

    A still from Male Barali Manju Irali
    ದಕ್ಷತ್ ಕಂಬೈನ್ಸ ಲಾಂಛನದಡಿಯಲ್ಲಿ ಜೈ ಜಗದೀಶ್ ಮತ್ತು ವಿಜಯಲಕ್ಷ್ಮಿ ಸಿಂಗ್ ನಿರ್ಮಿಸಿ ಇದೀಗ ತೆರೆಗೆ ಸಿದ್ಧವಾಗಿರುವ 'ಮಳೆ ಬರಲಿ.. ಮಂಜೂ ಇರಲಿ' ಚಿತ್ರವು ಈ ವಾರ ಸೆನ್ಸಾರ್ ವೀಕ್ಷಣೆಗೆ ಹೋಗಲಿದೆ.

    ಚಿತ್ರವನ್ನು ಈಗಾಗಲೆ ವೀಕ್ಷಿಸಿರುವ ಕೆಲವರು ಶ್ರೀನಗರ ಕಿಟ್ಟಿ ಮತ್ತು ಪಾರ್ವತಿ ಮೆನನ್ ಅಭಿನಯವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.ಚಿತ್ರವು ಮೇ ತಿಂಗಳಲ್ಲಿ ತೆರೆಗೆ ಬರಲಿದೆ ಎಂದು ನಿರ್ಮಾಪಕ ಜೈ ಜಗದೀಶ್ ಹೇಳಿದ್ದಾರೆ. ಚಿತ್ರಕ್ಕೆಬಿ ಎ ಮಧು ಸಂಬಾಷಣೆ, ಮನೋಮೂರ್ತಿ ಸಂಗೀತ, ಯೋಗರಾಜ್ ಭಟ್ ಸಾಹಿತ್ಯ ಮತ್ತು ಕೆಂಪರಾಜ್ ಅವರ ಸಂಕಲನವಿದೆ. ಚಿತ್ರದ ಕಥೆ, ಚಿತ್ರಕಥೆ, ನಿರ್ದೇಶನದ ಹೊಣೆಯನ್ನು ವಿಜಯಲಕ್ಷ್ಮಿ ಸಿಂಗ್ ಹೊತ್ತಿದ್ದಾರೆ.

    ಪ್ರಮುಖ ತಾರಾಗಣದಲ್ಲಿ ಶ್ರೀನಗರ ಕಿಟ್ಟಿ , ಪಾರ್ವತಿ ಮೆನನ್, ನಾಗಕಿರಣ್, ಜೈ ಜಗದೀಶ್, ಹರಿಪ್ರಿಯ, ಹೇಮಾ ಚೌಧರಿ, ಮುಖ್ಯಮಂತ್ರಿ ಚಂದ್ರು, ಶರಣ್, ಸಾಧು ಕೋಕಿಲ, ಮೇಘ ಶ್ರೀ ಮುಂತಾದವರಿದ್ದಾರೆ.

    (ದಟ್ಸ್ ಕನ್ನಡ ಚಿತ್ರವಾರ್ತೆ)

    ಎರಡನೇ ಮದುವೆಗೆ ಸಜ್ಜಾದ ನಟಿ ಶ್ರುತಿ
    ಜಗ್ಗೇಶ್ ವಿರುದ್ಧ ಸಿಡಿದೆದ್ದ ಅಂಬಿ ಅಭಿಮಾನಿಗಳು
    ಜಗ್ಗೇಶ್ ವಿರುದ್ಧ ಸಿಡಿದೆದ್ದ ಅಂಬಿ ಅಭಿಮಾನಿಗಳು

    Friday, May 8, 2009, 12:55
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X