For Quick Alerts
For Daily Alerts
Don't Miss!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- News Karnataka Rain: ರಾಜ್ಯಕ್ಕೆ ಶೇ.20ರಷ್ಟು ಮಳೆ ಕೊರತೆ: ಏಪ್ರಿಲ್ 25 ದಿನದಲ್ಲಿ ಸುರಿದ ಮಳೆ ವರದಿ ಇಲ್ಲಿದೆ
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆನ್ಸಾರ್ ವೀಕ್ಷಣೆಗೆ 'ಮಳೆ ಬರಲಿ ಮಂಜೂ ಇರಲಿ'
News
oi-Staff
By Staff
|
ಚಿತ್ರವನ್ನು ಈಗಾಗಲೆ ವೀಕ್ಷಿಸಿರುವ ಕೆಲವರು ಶ್ರೀನಗರ ಕಿಟ್ಟಿ ಮತ್ತು ಪಾರ್ವತಿ ಮೆನನ್ ಅಭಿನಯವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.ಚಿತ್ರವು ಮೇ ತಿಂಗಳಲ್ಲಿ ತೆರೆಗೆ ಬರಲಿದೆ ಎಂದು ನಿರ್ಮಾಪಕ ಜೈ ಜಗದೀಶ್ ಹೇಳಿದ್ದಾರೆ. ಚಿತ್ರಕ್ಕೆಬಿ ಎ ಮಧು ಸಂಬಾಷಣೆ, ಮನೋಮೂರ್ತಿ ಸಂಗೀತ, ಯೋಗರಾಜ್ ಭಟ್ ಸಾಹಿತ್ಯ ಮತ್ತು ಕೆಂಪರಾಜ್ ಅವರ ಸಂಕಲನವಿದೆ. ಚಿತ್ರದ ಕಥೆ, ಚಿತ್ರಕಥೆ, ನಿರ್ದೇಶನದ ಹೊಣೆಯನ್ನು ವಿಜಯಲಕ್ಷ್ಮಿ ಸಿಂಗ್ ಹೊತ್ತಿದ್ದಾರೆ.
ಪ್ರಮುಖ ತಾರಾಗಣದಲ್ಲಿ ಶ್ರೀನಗರ ಕಿಟ್ಟಿ , ಪಾರ್ವತಿ ಮೆನನ್, ನಾಗಕಿರಣ್, ಜೈ ಜಗದೀಶ್, ಹರಿಪ್ರಿಯ, ಹೇಮಾ ಚೌಧರಿ, ಮುಖ್ಯಮಂತ್ರಿ ಚಂದ್ರು, ಶರಣ್, ಸಾಧು ಕೋಕಿಲ, ಮೇಘ ಶ್ರೀ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಎರಡನೇ
ಮದುವೆಗೆ
ಸಜ್ಜಾದ
ನಟಿ
ಶ್ರುತಿ
ಜಗ್ಗೇಶ್
ವಿರುದ್ಧ
ಸಿಡಿದೆದ್ದ
ಅಂಬಿ
ಅಭಿಮಾನಿಗಳು
ಜಗ್ಗೇಶ್
ವಿರುದ್ಧ
ಸಿಡಿದೆದ್ದ
ಅಂಬಿ
ಅಭಿಮಾನಿಗಳು
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ಸೆನ್ಸಾರ್ ಉಮಾಶ್ರೀ censor ಶ್ರೀನಗರ ಕಿಟ್ಟಿ ಮಳೆ ಬರಲಿ ಮಂಜು ಇರಲಿ ವಿಜಯ ಲಕ್ಷ್ಮಿ ಸಿಂಗ್ ಪಾರ್ವತಿ ಮೆನನ್ ನಾಗಕಿರಣ್ male barali manju irali sringar kitty parvathi menon
Friday, May 8, 2009, 12:55 Story first published: Friday, May 8, 2009, 12:55 [IST]
Other articles published on May 8, 2009