ಮಡಿಕೇರಿಯಲ್ಲಿ ಒಲವೇ...ವಿಸ್ಮಯ ಚಿತ್ರೀಕರಣ
ಶ್ರೀ ಪಂಚಮುಖಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಂ.ಲಿಂಗರಾಜು ನಿರ್ಮಿಸುತ್ತಿರುವ ಟಿ.ಎನ್.ನಾಗೇಶ್ ನಿರ್ದೇಶನದ 'ಒಲವೇ ವಿಸ್ಮಯ' ಚಿತ್ರವು ಮಡಿಕೇರಿ ಹಾಗೂ ಸುತ್ತಮುತ್ತ ಸತತವಾಗಿ ಚಿತ್ರೀಕರಣ ಸಾಗುತ್ತಿದೆ. 10 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.
ಈ ಚಿತ್ರಕ್ಕೆ ಛಾಯಾಗ್ರಹಣ ಗುರುಪ್ರಶಾಂತ್ ರೈ, ಸಂಗೀತ ವೀರ್ ಸಮರ್ಥ, ಸಂಕಲನ: ಲಕ್ಷ್ಮಣರೆಡ್ಡಿ, ಸಂಭಾಷಣೆ ಬಸವರಾಜ ಸೂಳೇರಿಪಾಳ್ಯ, ಕಲೆ ಹೊಸ್ಮನೆ ಮೂರ್ತಿ, ಸಾಹಸ: ಕೆ.ಡಿ.ವೆಂಕಟೇಶ್, ಸಹನಿರ್ದೇಶನ: ಸಿ.ಸುದರ್ಶನ್, ನಿರ್ವಹಣೆ:ಎಂ.ವೇಣುಗೋಪಾಲ್.
ತಾರಾಗಣದಲ್ಲಿ ಧರ್ಮಕೀರ್ತಿರಾಜ್, ಪ್ರತಿಭಾರಾಣಿ, ಅನಂತನಾಗ್, ಸತ್ಯಜಿತ್, ಪದ್ಮಜಾರಾವ್, ಎಂ.ಎನ್.ಲಕ್ಷ್ಮೀದೇವಿ, ಶ್ರೀನಿವಾಸ ಪ್ರಭು, ಕುರಿಗಳು ಪ್ರತಾಪ್, ಮಹಾಲಕ್ಷ್ಮಿ, ಪವನ್, ಸಂಗಮೇಶ್ ಉಪಾಸನೆ ಮುಂತಾದವರು ಅಭಿನಯಿಸುತ್ತಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
More from Filmibeat
ಕನ್ನಡ ಸಿನಿಮಾ ಅನಂತನಾಗ್ anant nag ಒಲವೇ ವಿಸ್ಮಯ olave vismaya dharma keerthiraj ಧರ್ಮಕೀರ್ತಿರಾಜ್ ಪದ್ಮಜಾರಾವ್


Click it and Unblock the Notifications











