For Quick Alerts
For Daily Alerts
Don't Miss!
- News ಬೆಂಗಳೂರಿನಲ್ಲಿ ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ
- Automobiles ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೇ 5ರಂದು ಸುವರ್ಣ ವಾಹಿನಿಯಲ್ಲಿ ಸ್ಲಂ ಬಾಲ
News
oi-Staff
By Staff
|
ಚಿತ್ರದ ಟೈಟಲ್ ಹೇಳುವ ಹಾಗೆ ಈ ಚಿತ್ರ ಸ್ಲಂನಲ್ಲಿರುವ ನಾಯಕ ಹಾಗೂ ನರ್ತಕಿಯೊಬ್ಬಳ ಜೀವನ ಆಧರಿಸಿ ಈ ಕಥೆಯನ್ನು ಹೆಣೆಯಲಾಗಿದೆ.'ದುನಿಯಾ' ಖ್ಯಾತಿ ವಿಜಯ್ ಹಾಗೂ ಶುಭ ಪೂಂಜಾ ಮುಖ್ಯ ಭೂಮಿಕೆಯಲ್ಲಿದ್ದಾರೆ. ಪತ್ರಕರ್ತೆಯಾಗಿದ್ದ ಸುಮನಾ ಈ ಚಿತ್ರದ ಮೂಲಕ ನಿರ್ದೇಶಕಿಗಿ ಬದಲಾಗಿದ್ದರು.
ಅಗ್ನಿ ಶ್ರೀಧರ್ ಚಿತ್ರಕಥೆ, ಸಂಭಾಷಣೆ ಬರೆದಿರುವ 'ಸ್ಲಂ ಬಾಲ'ನಿಗೆ ರವೀಂದ್ರ ಮತ್ತು ಸೈಯದ್ ಅಮಾನ್ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಎ.ಸಿ.ಮಹೇಂದರ್ ಛಾಯಾಗ್ರಹಣ, ಅರ್ಜುನ್ ಅವರ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಚಿತ್ರದ ತಾರಾಬಳಗದಲ್ಲಿ ಗಿರಿಜಾ ಲೋಕೇಶ್, ಶಶಿಕುಮಾರ್, ಅಚ್ಯುತ್, ಧರ್ಮಾ, ಬಿ.ಸುರೇಶ್, ಸತ್ಯಾ ಮುಂತಾದವರು ಇದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಸ್ಲಂ
ಬಾಲ:
ಖಂಡಿತ
ನೋಡಲೇ
ಬೇಕಾದ
ಚಿತ್ರ
ರುಂಡಗಳ
ಚೆಂಡಾಟದಲ್ಲಿ
ಹ್ಯಾಟ್ರಿಕ್
ಹೊಡೆದ
ಮಗ!
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ಸುಮಾನಾ ಕಿತ್ತೂರು slum bala ಅಗ್ನಿ ಶ್ರೀಧರ್ ದುನಿಯಾ ವಿಜಯ್ duniya vijay ಶುಭಾ ಪೂಂಜಾ ರವೀಂದ್ರ shashikumar ಸ್ಲಂಬಾಲ ಸುವರ್ಣ ವಾಹಿನಿ suvarna channel agni shridhar shubh punja
Friday, May 8, 2009, 17:51 Story first published: Friday, May 8, 2009, 17:51 [IST]
Other articles published on May 8, 2009