For Quick Alerts
For Daily Alerts
Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕ್ರಾಂತಿ ಸಮಯಕ್ಕೆ 'ಸೂರ್ಯಕಾಂತಿ'
News
oi-Staff
By Staff
|
ಅವಿಘ್ನ ಮೀಡಿಯಾ ಲಾಂಛನದಲ್ಲಿ ಎಂ.ವಾಸು ಅರ್ಪಿಸಿ, ಶ್ರೀಮತಿ ಸುಜಾತ ನಿರ್ಮಿಸಿರುವ 'ಸೂರ್ಯಕಾಂತಿ' ಚಿತ್ರ ಮಕರ ಸಂಕ್ರಾಂತಿ ವೇಳೆಗೆ ತೆರೆಗೆ ಬರಲಿದೆ. 'ಆ ದಿನಗಳು' ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶಿಸಿರುವ ಈ ಚಿತ್ರ ವಿಭಿನ್ನ ಕಥಾಹಂದರ ಹೊಂದಿದೆ.
ಚೇತನ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ನಾಯಕಿಯಾಗಿ ರೆಜೀನಾ ಅಭಿನಯಿಸಿದ್ದಾರೆ. ಎಚ್.ಸಿ.ವೇಣು ಛಾಯಾಗ್ರಹಣ ನೀಡಿರುವ 'ಸೂರ್ಯಕಾಂತಿ'ಗೆ ಕೆ.ವೈ.ನಾರಾಯಣಸ್ವಾಮಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಇಳಯರಾಜ ಸಂಗೀತ, ಹರಿದಾಸ್ ಕೆ ಜಿ ಎಫ್ ಸಂಕಲನ, ಯೋಗರಾಜ್ಭಟ್, ಜಯಂತಕಾಯ್ಕಿಣಿ, ಕೆ.ಕಲ್ಯಾಣ್ ಗೀತರಚನೆ ಹಾಗೂ ದಿನೇಶ್ಮಂಗಳೂರು ಕಲಾನಿರ್ದೇಶನವಿದೆ.
ಚಿತ್ರದ ಉಳಿದ ತಾರಾಬಳಗದಲ್ಲಿ ನಾಸರ್, ರಾಮಕೃಷ್ಣ, ಕಿಶೋರಿಬಲ್ಲಾಳ್, ಏಣಗಿ ನಟರಾಜ್, ಆಸಿಫ್, ಗಣೇಶ್ಯಾದವ್ ಮುಂತಾದವರಿದ್ದಾರೆ. ಉಜ್ಬೆಕಿಸ್ತಾನದಲ್ಲಿ ಚಿತ್ರೀಕರಿಸಿರುವ ಮೊದಲ ಕನ್ನಡ ಚಿತ್ರ ಎಂಬ ಹೆಚ್ಚುಗಾರಿಕೆಗೆ 'ಸೂರ್ಯಕಾಂತಿ' ಪಾತ್ರವಾಗಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಸಂಕ್ರಾಂತಿ ಚೇತನ್ chetan ಸೂರ್ಯಕಾಂತಿ suryakanti ನಾಸಿರ್ regeena k m chaithanya nasar ರೆಗೀನಾ ಕೆ ಎಂ ಚೈತನ್ಯ ಗಣೇಶ್ ಯಾದವ್ sankranti festival
Friday, January 8, 2010, 16:52 Story first published: Friday, January 8, 2010, 16:52 [IST]
Other articles published on Jan 8, 2010