Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
‘ಶೃಂಗಾರ ಕಾವ್ಯ’-‘ನವಿಲೂರು ನೈದಿಲೆ’ ಚಿತ್ರಗಳ ನಟಿ ಸಿಂಧು ನಿಧನ
ಬೆಂಗಳೂರು : ಸುನಾಮಿ ಸಂತ್ರಸ್ತರಿಗಾಗಿ ನಿಧಿ ಸಂಗ್ರಹಿಸುವಾಗ ಕುಸಿದುಬಿದ್ದು ಅಸ್ವಸ್ಥರಾಗಿದ್ದ ಚಿತ್ರನಟಿ ಸಿಂಧು ನಿಧನರಾಗಿದ್ದಾರೆ.
ಮೂರು ದಿನಗಳ ಹಿಂದೆ ಸುನಾಮಿ ಸಂತ್ರಸ್ತರಿಗಾಗಿ ನಿಧಿ ಸಂಗ್ರಹಿಸುವ ಸಂದರ್ಭದಲ್ಲಿ ಕುಸಿದುಬಿದ್ದಿದ್ದ ಸಿಂಧು ಅವರನ್ನು ಚೆನ್ನೈನ ಆಸ್ಪತ್ರೆಯಾಂದರಲ್ಲಿ ದಾಖಲಿಸಲಾಗಿತ್ತು . ಆದರೆ ಚೇತರಿಸಿಕೊಳ್ಳದ ಸಿಂಧು, ಜನವರಿ 6ರಂದು ನಿಧನರಾದರು. ಪತಿ ಹಾಗೂ ಮಗಳನ್ನು ಅವರು ಅಗಲಿದ್ದಾರೆ.
‘ಶೃಂಗಾರ ಕಾವ್ಯ’ ಚಿತ್ರದಲ್ಲಿ ರಘುವೀರ್ಗೆ ಜೋಡಿಯಾಗಿ ನಟಿಸಿದ್ದ ಸಿಂಧು, ರಘುವೀರ್ ಅವರನ್ನು ಮದುವೆಯೂ ಆಗಿದ್ದರು. ‘ತುಂಗಭದ್ರ’ ಹಾಗೂ ‘ನವಿಲೂರು ನೈದಿಲೆ’ ಸಿಂಧೂ ಅಭಿನಯದ ಇತರ ಚಿತ್ರಗಳು.
ಸಿಂಧು ಚೆನ್ನೈನಲ್ಲಿ ನೆಲೆಸಿದ್ದರು. ಈಚಿನ ದಿನಗಳಲ್ಲಿ ತಮಿಳು ಕಿರುತೆರೆ ಧಾರಾವಾಹಿಗಳಲ್ಲಿ ಸಿಂಧು ನಟಿಸುತ್ತಿದ್ದರು. ‘ಇನೈಂದ ಕೈಗಳ್’ ಸೇರಿದಂತೆ ಅನೇಕ ತಮಿಳು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಅರುಣ್ ಪಾಂಡ್ಯನ್ ಹಾಗೂ ಪ್ರಭು ಅವರಿಗೆ ನಾಯಕಿಯಾಗಿ ಸಿಂಧು ಅಭಿನಯಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್