For Quick Alerts
For Daily Alerts
Don't Miss!
- News Neha Murder Case: ವೈಯಕ್ತಿಕ ಕಾರಣಕ್ಕೆ ವಿದ್ಯಾರ್ಥಿನಿ ನೇಹಾ ಕೊಲೆ ಎಂದ ಸಿಎಂ ಸಿದ್ದರಾಮಯ್ಯ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
‘ಆಪ್ತಮಿತ್ರ’ನ ಸುವರ್ಣ ಸಂಭ್ರಮ
News
-Staff
By Staff
|
ವಿಷ್ಣು ಮತ್ತು ದ್ವಾರಕೀಶ್ ಜೋಡಿಯ ‘ಆಪ್ತಮಿತ್ರ’ ಐವತ್ತು ವಾರಗಳ ಪ್ರದರ್ಶನ ಕಂಡಿದ್ದು, ಹಣ ಗಳಿಕೆಯಲ್ಲಿ ಸ್ಯಾಂಡಲ್ವುಡ್ನ ಇತ್ತೀಚಿನ ದಾಖಲೆಗಳನ್ನೆಲ್ಲ ಮುರಿದಿದೆ.
ಸತತ ಸೋಲುಗಳಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದ್ವಾರಕೀಶ್, ‘ಆಪ್ತಮಿತ್ರ’ನ ದಯೆಯಿಂದ ಈಗ ನೆಮ್ಮದಿಯ ಉಸಿರಾಡುತ್ತಿದ್ದಾರೆ. ರಾಜಧಾನಿ ಸೇರಿದಂತೆ ಮೈಸೂರಿನ ಎರಡು ಚಿತ್ರಮಂದಿರಗಳಲ್ಲಿ ಚಿತ್ರ ಸುವಣೋತ್ಸವದ ಸಂಭ್ರಮದಲ್ಲಿದೆ. ಈ ಮಧ್ಯೆ ಐದು ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆಯೂ ಚಿತ್ರಕ್ಕಿದೆ.
ಅಮೆರಿಕಾ ಪ್ರವಾಸ ಮುಗಿಸಿಕೊಂಡು ಆ.11ರಂದು ಬೆಂಗಳೂರಿಗೆ ಮರಳುತ್ತಿರುವ ದ್ವಾರಕೀಶ್, ‘ಆಪ್ತಮಿತ್ರ’ನ ಸಂಭ್ರಮವನ್ನು ದೊಡ್ಡ ಸಮಾರಂಭದ ಮೂಲಕ ಹಂಚಿಕೊಳ್ಳಲು ನಿರ್ಧರಿಸಿದ್ದಾರೆ. ಈ ಎಲ್ಲಾ ಸಂಭ್ರಮ ನೋಡಲು ನಟಿ ಸೌಂದರ್ಯ ನಮ್ಮೊಂದಿಗಿಲ್ಲ ಎನ್ನುವ ನೋವು ಪ್ರೇಕ್ಷಕರಲ್ಲಿದೆ.
Post
your
views
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, January 29, 2003, 5:30 [IST]
Other articles published on Jan 29, 2003