For Quick Alerts
For Daily Alerts
Don't Miss!
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- News ಮಹಾರಾಜರು ಬೆಂಗಳೂರು ಅರಮನೆ ಮೈದಾನ ಜಾಗ ಬಿಟ್ಟು ಕೊಡುವಂತೆ ಎಎಪಿ ಆಗ್ರಹ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೆನ್ನೈನಲ್ಲೂ ದೇಗುಲ ನಿರ್ಮಿಸಿದ ಅರ್ಜುನ್ ಸರ್ಜಾ
News
oi-Sriram
By Sriram
|
ಚೆನ್ನೈನ ಈ ದೇಗುಲ ನಿರ್ಮಾಣದ ಶಿಲ್ಪಿ ಅಶೋಕ ಗುಡಿಗಾರ್. ಕಲ್ಲಿನ ಈ ಆಂಜನೇಯ ಸ್ವಾಮಿ ಶಿಲ್ಪಕ್ಕೊಂದು ಚೆಂದದ ರೂಪ ಕೊಟ್ಟಿರುವ ಅಶೋಕ್, ಅರ್ಜುನ್ ಸರ್ಜಾ ಕುಟುಂಬದ ಪ್ರೀತಿಗೆ ಪಾತ್ರರಾಗಿದ್ದಾರೆ. ಇತ್ತೀಚಿಗೆ ನಡೆದ ವಿಗ್ರಹ ಪ್ರತಿಷ್ಠಾಪನೆ ವೇಳೆ ಅರ್ಜುನಾ ಸರ್ಜಾ ಜೊತೆ ಅವರ ತಾರಾಪತ್ನಿ ಆಶಾರಾಣಿ ಕೂಡ ಹಾಜರಿದ್ದರು. ಭಕ್ತಿಯಿಂದ ಆಂಜನೇಯ ಸ್ವಾಮಿಗೆ ಅರ್ಜುನ್ ಸರ್ಜಾ ದಂಪತಿಗಳು ಪೂಜೆ ಸಲ್ಲಿಸಿದರು.
ಹುಟ್ಟಿದ ಮಣ್ಣಿನ ಋಣ ಮರೆಯದ ಅರ್ಜುನ್ ಸರ್ಜಾ ಕನ್ನಡ ನೆಲ ತುಮಕೂರಿನಲ್ಲಿ ದೇಗುಲ ನಿರ್ಮಿಸಿ ಕನ್ನಡಿಗರ ಅಭಿಮಾನಕ್ಕೆ ಪಾತ್ರವಾದರು. ಅದೇ ರೀತಿ ಅನ್ನಕೊಟ್ಟ ನೆಲ ತಮಿಳು ನಾಡಿನಲ್ಲೂ ಒಂದು ದೇಗುಲ ನಿರ್ಮಿಸುವ ಮೂಲಕ ಅಲ್ಲಿನ ಅನ್ನದ ಋಣಕ್ಕೆ ಹಾಗೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಮೂಲಕ ವಿಭಿನ್ನತೆ ಮೆರೆಯುವದ ಜೊತೆಗೆ ಮಾದರಿ ಕೆಲಸ ಮಾಡಿದ್ದಾರೆ ಎನ್ನಬಹುದು. (ಒನ್ ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
A large size Anjaneya statue has established in the temple premises that built by actor Arjun today at Gerugambakkam, near Chennai.
Story first published: Monday, April 9, 2012, 12:29 [IST]
Other articles published on Apr 9, 2012