For Quick Alerts
For Daily Alerts
Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೊಚ್ಚಿಗೆದ್ದ ದರ್ಶನ್ ಅಭಿಮಾನಿಗಳಿಂದ ಕಲ್ಲು ತೂರಾಟ
News
oi-Rajendra Chintamani
By Rajendra
|
ಎರಡು ಬಿಎಂಟಿಸಿ ಬಸ್ಗಳು ಹಾಗೂ ಒಂದು ಪುಷ್ಪಕ್ ಬಸ್ ಮೇಲೆ ದರ್ಶನ್ ಅಭಿಮಾನಿಗಳು ಶುಕ್ರವಾರ ಸಂಜೆ ಕಲ್ಲು ತೂರಾಟ ನಡೆಸಿದರು. ಈ ಘಟನೆ ವಿಜಯನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಇದೇ ವೇಳೆ, ಯಾರೋ ಏನೋ ಗೊತ್ತಿಲ್ಲ, ಸುವರ್ಣ ಮತ್ತಿತರ ನ್ಯೂಸ್ ಚಾನೆಲಿಗೆ ಸೇರಿದ ಕ್ಯಾಮಾರಗಳನ್ನು ಧ್ವಂಸಗೊಳಿಸಿದ್ದಾರೆ.
ಪತ್ನಿಯ ಮೇಲೆ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿರುವ ದರ್ಶನ್ ಅವರನ್ನು ನೋಡಲು ಅವರ ಅಪಾರ ಅಭಿಮಾನಿಗಳು ವಿಜಯನಗರ ಪೊಲೀಸ್ ಠಾಣೆಗೆ ಬಳಿ ಜಮಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಂಡ ದರ್ಶನ್ ಅಭಿಮಾನಿಗಳು ಕಲ್ಲು ತೂರಾಟ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. (ದಟ್ಸ್ಕನ್ನಡ ಸಿನಿವರ್ತೆ) [ಫುಲ್ ಕವರೇಜ್]
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ದರ್ಶನ್ ಚಾಲೆಂಜಿಂಗ್ ಸ್ಟಾರ್ ನಟ ಪೊಲೀಸ್ ಬಂಧನ ಬೆಂಗಳೂರು darshan challenging star actor police arrest bangalore
English summary
Three buses belonging to BMTC were damaged in stone pelting by an irate fans of Kannada actor Darshan in Bangalore. Fans demand release of the actor who was arrested on Friday for allegedly assaulting his wife Vijayalakshmi.
Story first published: Monday, September 12, 2011, 11:50 [IST]
Other articles published on Sep 12, 2011