Don't Miss!
- News Women voters: ರಾಜ್ಯದ 17 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳೆಯರದ್ದೇ ಪಾರುಪತ್ಯ!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಜೆಪಿ ಪರ ಪ್ರಚಾರಕ್ಕೆ ನಟ ದರ್ಶನ್, ರಕ್ಷಿತಾ, ಶ್ರುತಿ
ಬಿಜೆಪಿ ಮೂಲಗಳ ಪ್ರಕಾರ, ನಟ ದರ್ಶನ್, ಶ್ರುತಿ ಮಹೇಂದರ್ ಮತ್ತು ರಕ್ಷಿತಾರನ್ನು ಚುನಾವಣೆ ಪ್ರಚಾರ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಂತೆ. ಪ್ರಚಾರ ಕಾರ್ಯಕ್ಕೆ ಮತ್ತಷ್ಟು ತಾರೆಗಳನ್ನು ಕರೆತರಲು ಬಿಜೆಪಿ ಕಸರತ್ತು ಮುಂದುವರಿದಿದೆ. ಮುಖ್ಯವಾಗಿ ಈ ತಾರೆಗಳನ್ನು ಬಳಸಿಕೊಂಡು ಗ್ರಾಮೀಣ ಭಾಗದ ಮತಗಳನ್ನು ಸುಲಭವಾಗಿ ಗಿಟ್ಟಿಸಿಕೊಳ್ಳಬಹುದು ಎಂಬುದು ಬಿಜೆಪಿ ಪಕ್ಷದ ಯೋಜನೆ.
ಪ್ರಚಾರ ಕಾರ್ಯಕ್ಕಾಗಿ ಈಗಾಗಲೇ ಬಿಜೆಪಿ ಅನಿಮೇಶನ್ ತಂತ್ರಜ್ಞಾನವನ್ನು ಬಳಸಿಕೊಂಡಿದೆ. ಅದರಲ್ಲಿನ ಎಲ್ ಕೆ ಅಡ್ವಾಣಿ, ಕಾರ್ಗಿಲ್ ಯುದ್ಧದ ಜಯ ಮುಂತಾದ ಅಸ್ತ್ರಗಳು ಪ್ರಯೋಗಕ್ಕೆ ಸಿದ್ಧವಾಗಿವೆ. ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಎಲ್ ಕೆ ಅದ್ವಾಣಿಯನ್ನು ಸರ್ದಾರ್ ವಲ್ಲಭಬಾಯಿ ಪಟೇಲ್ ಎಂದೇ ಬಿಂಬಿಸಲಾಗಿದೆ. ಏತನ್ಮಧ್ಯೆ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರಿಗೂ ಬಿಜೆಪಿ ಗಾಳ ಬೀಸಿದ್ದು, ಬಹುತೇಕ ಅವರು ಬಲೆಗೆ ಬಿದ್ದಿದ್ದು ಬಿಜೆಪಿ ಪರವಾಗಿ ಪ್ರಚಾರ ಮಾಡಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಪೊರ್ಕಿಯಾಗಿ
ದರ್ಶನ್,ಏಪ್ರಿಲ್ನಿಂದ
ಚಿತ್ರೀಕರಣ
ನಗೆದೋಣಿಯೇರಿದ
ಅಳುಮುಂಜಿ
ಶ್ರುತಿ