Just In
- 41 min ago
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
- 1 hr ago
ಕಂಗನಾ ಮೇಲೆ ಕಥೆ ಕದ್ದ ಆರೋಪ; 72 ಗಂಟೆಯೊಳಗೆ ಉತ್ತರ ನೀಡಬೇಕೆಂದ ಲೇಖಕ
- 2 hrs ago
ಸೋನು ಸೂದ್ ಟೈಲರ್ ಶಾಪ್: ರಸ್ತೆ ಬದಿ ಕುಳಿತು ಬಟ್ಟೆ ಹೊಲಿಯುತ್ತಿರುವ ರಿಯಲ್ ಹೀರೋ
- 4 hrs ago
ಪುನೀತ್ ಸರಳತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪಂಚಮಸಾಲಿ ಸ್ವಾಮೀಜಿ
Don't Miss!
- News
ಪುದುಚೇರಿ ಬಿಜೆಪಿ ಶಾಸಕ, ಖಜಾಂಚಿ ಶಂಕರ್ ನಿಧನ
- Finance
ಜನವರಿ ತಿಂಗಳ ಮೊದಲ 15 ದಿನಗಳಲ್ಲಿ FPI 14,866 ಕೋಟಿ ರು. ಹೂಡಿಕೆ
- Automobiles
ಬೈಕ್ ಸವಾರರೇ ಎಚ್ಚರ: ರೇರ್ ವೀವ್ ಮಿರರ್ ಬಳಸದಿದ್ದರೂ ಬೀಳಲಿದೆ ದಂಡ
- Sports
ಪೂಜಾರ ವಿರುದ್ಧ ಆಸ್ಟ್ರೇಲಿಯಾ ತನ್ನ ಯೋಜನೆಯನ್ನು ಉತ್ತಮವಾಗಿ ಕಾರ್ಯಗತಗೊಳಿಸಿದೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಂಜಿತಾ ಪಾತ್ರ ಮಾಡ್ತಾರಂತೆ ದುಂಡು ಮಲ್ಲಿಗೆ ನಮಿತಾ!
ಸ್ವಾಮಿ ನಿತ್ಯಾನಂದ ಕುರಿತ ವಿವಾದಾತ್ಮಕ ಚಿತ್ರವನ್ನು ಮದನ್ ಪಟೇಲ್ ಕೈಗೆತ್ತಿಕೊಂಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಚಿತ್ರಕ್ಕೆ ಅವರು 'ಸತ್ಯಾನಂದ' ಎಂದು ಹೆಸರಿಟ್ಟಿದ್ದಾರೆ. ಸ್ವಾಮಿ ನಿತ್ಯಾನಂದ ನೈಜಕತೆ ಎಂದ ಮೇಲೆ ರಂಜಿತಾ ಇರದಿದ್ದರೆ ಹೇಗೆ. ಈ ಪಾತ್ರಕ್ಕಾಗಿ ಸ್ವತಃ ರಂಜಿತಾ ಅವರನ್ನೇ ಮದನ್ ಸಂಪರ್ಕಿಸಲು ಪ್ರಯತ್ನಿಸಿ ವಿಫಲರಾಗಿದ್ದರು.
ಕಡೆಗೆ ರಂಜಿತಾ ಪಾತ್ರವನ್ನು ಪೋಷಿಸಲು ಸೆಕ್ಸಿ ತಾರೆ ನಮಿತಾರನ್ನು ಆಹ್ವಾನಿಸಿದ್ದಾರೆ. ಆದರೆ ನಮಿತಾ ಈ ಪಾತ್ರಕ್ಕೆ ಜೀವ ತುಂಬಲು ಊ ಅಂದಿದ್ದಾರೋ ಊಹುಂ ಅಂದಿದ್ದಾರೋ ತಿಳಿದುಬಂದಿಲ್ಲ. ಒಟ್ಟಿನಲ್ಲಿ ಆಕೆಯನ್ನು ಕರೆತರುವ ಎಲ್ಲ ಸಿದ್ಧತೆಗಳನ್ನು ಮದನ್ ಮಾಡುತ್ತಿದ್ದಾರೆ. ನಮಿತಾ ಸಿಗದಿದ್ದರೆ ಚಾರ್ಮಿ ಕೌರ್ ಅವರನ್ನು ಕರೆತರುವುದಾಗಿ ಮದನ್ ಹೇಳಿದ್ದಾರೆ.ಆದರೆ ಇನ್ನೂ ಯಾರು ಎಂಬುದು ಕನ್ಫರ್ಮ್ ಆಗಿಲ್ಲ.
ಅಂದಹಾಗೆ ನಿತ್ಯಾನಂದನ ಪಾತ್ರವನ್ನು ರವಿ ಚೇತನ್ ಎಂಬುವವರು ಪೋಷಿಸುತ್ತಿದ್ದಾರೆ. ಸದ್ಯಕ್ಕೆ ಈ ಚಿತ್ರದ ಚಿತ್ರೀಕರಣ ಮಹಾರಾಣಿ ಕಾಲೇಜು ಮುಂದಿನ ಫ್ರೀಡಂ ಪಾರ್ಕಿನಲ್ಲಿ ಭರದಿಂದ ಸಾಗಿದೆ. 'ಕೋಟಿಗೊಬ್ಬ' ಚಿತ್ರದ ಮೂಲಕ ರವಿ ಚೇತನ್ ಬೆಳ್ಳಿತೆರೆಗೆ ಅಡಿಯಿಟ್ಟಿದ್ದರು. ಬಳಿಕ ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದರು. ಇದೊಂದು ಚತುರ್ಭಾಷಾ ಚಿತ್ರ ಎನ್ನುತ್ತಾರೆ ಮದನ್.