For Quick Alerts
For Daily Alerts
Don't Miss!
- News Karnataka Lok Sabha Election 2024: ಏ.26ಕ್ಕೆ ಕರ್ನಾಟಕ ಮೊದಲ ಹಂತದ ಮತದಾನ: 14 ಕ್ಷೇತ್ರ, ಅಭ್ಯರ್ಥಿ, ಪೈಪೋಟಿ ಬಗ್ಗೆ ಮಾಹಿತಿ
- Lifestyle ಐಸ್ ಟೀ ಮಾಡುವುದು ಹೇಗೆ? ಇಲ್ಲಿದೆ ಪರ್ಫೆಕ್ಟ್ ಐಸ್ ಟೀ ರೆಸಿಪಿ
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ವಾರ ತೆರೆಗೆ ಒಲವೇ ಜೀವನ ಲೆಕ್ಕಾಚಾರ
News
oi-Staff
By Staff
|
ನೈಜ ಘಟನೆ ಆಧಾರಿಸಿದ ಈ ಚಿತ್ರಕ್ಕೆ ನಿರ್ದೇಶಕರು ಪತ್ರಕರ್ತ ಜೋಗಿ ಅವರೊಡಗೂಡಿ ಚಿತ್ರಕಥೆ ಬರೆದಿದ್ದಾರೆ. ನಿರ್ದೇಶನಕ್ಕೆ ಸೀಮಿತರಾಗದ ನಾಗತಿಹಳ್ಳಿ ಚಂದ್ರಶೇಖರ್ ಅವರು ಚಿತ್ರಕ್ಕೆ ನಾಲ್ಕು ಅರ್ಥಗರ್ಭಿತ ಗೀತೆಗಳನ್ನು ರಚಿಸಿದ್ದಾರೆ. ಪ್ರಸಿದ್ದ ಸಂಗೀತ ನಿರ್ದೇಶಕ ಮನೋಮೂರ್ತಿ ಈ ವಿನೂತನ ಕಥಾನಕಕ್ಕೆ ರಾಗ ಸಂಯೋಜಿಸಿದ್ದಾರೆ. ಧ್ವನಿಸುರುಳಿಯ ಮೂಲಕ ಈಗಾಗಲೇ ಕೇಳುಗರಿಗೆ ತಲುಪಿರುವ ಚಿತ್ರದ ಗೀತೆಗಳ ಬಗ್ಗೆ ಉತ್ತಮ ಮಾತುಗಳು ಕೇಳಿ ಬರುತ್ತಿದೆ.
ನಿಸರ್ಗ ದೇವತೆಯ ತವರುಮನೆಯಂತಿರುವ ಸಕಲೇಶಪುರ, ಕರಾವಳಿ ಪ್ರದೇಶ ಮತ್ತು ಬೆಂಗಳೂರು ಸೇರಿದಂತೆ ಹಲವು ಕಡೆ 'ಒಲವೇ ಜೀವನ ಲೆಕ್ಕಾಚಾರದ ಚಿತ್ರೀಕರಣ ನಡೆದಿದೆ. ಅಜಯ್ ವಿನ್ಸೆಂಟ್ ಛಾಯಾಗ್ರಹಣ, ಶಿವು ಸಂಕಲನವಿರುವ ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಹಾಗೂ ರಾಧಿಕಾ ಪಂಡಿತ್ ನಾಯಕ-ನಾಯಕಿಯರಾಗಿ ನಟಿಸಿದ್ದಾರೆ. ಡೈಸಿ ಬೋಪಣ್ಣ, ರಂಗಾಯಣ ರಘು, ಮಂಡ್ಯ ರಮೇಶ್ ಮುಂತಾದದವರು ಚಿತ್ರದ ತಾರಾಬಳಗದಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: kannada movies ಡೈಸಿ ಬೋಪಣ್ಣ daisy bopanna ಕೆ ಮಂಜು radhika pandit ಶ್ರೀನಗರ ಕಿಟ್ಟಿ srinagara kitty ಒಲವೇ ಜೀವನ ಲೆಕ್ಕಾಚಾರ olave jeevana lekkachara ನಾಗತಿಹಳ್ಳಿ ಚಂದ್ರಶೇಖರ್ nagathihalli chandrashekar
Tuesday, June 9, 2009, 15:51 Story first published: Tuesday, June 9, 2009, 15:51 [IST]
Other articles published on Jun 9, 2009