Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಳವಾಯಿ ಪಾತ್ರ ರಜನಿಗೆ ಒಪ್ಪುವುದಿಲ್ಲ: ಭರಣ
ದಳವಾಯಿ ಮುದ್ದಣ್ಣನಾಗಿ ರಜನಿ ನಟಿಸಲು ಅವರ ವಯಸ್ಸು ಅಡ್ಡ ಬರುತ್ತದೆ ಎಂಬುದು ನಾಗಾಭರಣ ಅವರ ವಿವರಣೆ. ದಳವಾಯಿ ಮುದ್ದಣ್ಣ ಪಾತ್ರಕ್ಕೆ ಒಪ್ಪುವ ನಟ ಕನ್ನಡದಲ್ಲಿ ನನಗೆ ಯಾರೂ ಸಿಕ್ಕಿಲ್ಲ. ಆ ಪಾತ್ರಕ್ಕೆ ತುಂಬಾ ಪರಿಪಕ್ವವಾದ ಮನಸ್ಸು ಹಾಗೆಯೇ ಸೂಕ್ತ ವಯಸ್ಸು ಮುಖ್ಯ. ಈ ಹಿಂದೆಯೇ ದಳವಾಯಿ ಮುದ್ದಣ್ಣ ಚಿತ್ರವನ್ನು ಕೈಗೆತ್ತಿಕೊಂಡಿದ್ದೆ. ಪ್ರಕಾಶ್ ರೈ ಈ ಪಾತ್ರಕ್ಕಾಗಿ ತಯಾರಿ ನಡೆಸಿದ್ದರು. ಕಾರಣಾಂತರಗಳಿಂದ ದಳವಾಯಿ... ಚಿತ್ರ ಮಾಡಲು ಸಾಧ್ಯವಾಗಲಿಲ್ಲ ಎನ್ನುತ್ತಾರೆ ಭರಣ.
ದಳವಾಯಿ ಮುದ್ದಣ್ಣನ ಚಿತ್ರಕ್ಕಾಗಿ ನಾಗಾಭರಣ ತಮ್ಮ ಪತ್ನಿ ನಾಗಿಣಿಯೊಂದಿಗೆ ಕಾಸ್ಟ್ಯೂಮ್ ಸಹ ಸಿದ್ಧಪಡಿಸಿದ್ದರಂತೆ, ದಳವಾಯಿ ಚಿತ್ರ ಕೈಬಿಟ್ಟ ಕಾರಣ ಆ ವೇಷಭೂಷಣಗಳನ್ನು 'ಕಲ್ಲರಳಿ ಹೂವಾಗಿ' ಚಿತ್ರದಲ್ಲಿ ಬಳಸಿಕೊಳ್ಳಲಾಯಿತು ಎನ್ನುತ್ತಾರೆ ನಾಗಾಭರಣ. ಅರ್ಜುನ್ ಸರ್ಜಾ ನಾಯಕ ನಟನಾಗಿ ಐತಿಹಾಸಿಕ ಚಿತ್ರ ನಿರ್ದೆಶಿಸುವ ಯೋಜನೆ ಭರಣಾ ಅವರಿಗಿದೆ. ಇದೇ ಮೊದಲ ಬಾರಿಗೆ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿರುವ ಭರಣ, ಇದನ್ನು ಮಾದರಿ ಅಕಾಡೆಮಿಯನ್ನಾಗಿ ಮಾಡಬೇಕು ಎಂಬ ಅವರ ಕನಸನ್ನು ಕಟ್ಟಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಕನ್ನಡ
ಚಿತ್ರದಲ್ಲಿ
ನಟಿಸುವ
ಆಸೆ:
ರಜನಿಕಾಂತ್
ಕನ್ನಡ,ತಮಿಳು
ಸಂಬಂಧಕ್ಕೆ
ಕಲ್ಲು
ಹಾಕಬೇಡಿ:ಕಮಲ್
ರಂಗುರಂಗಿನ
ಅಮೃತ
ಮಹೋತ್ಸವ
ಚಿತ್ರಪಟ